ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಇದ್ದ ಗೊಂದಲಕ್ಕೆ ಹೈ ಕೋರ್ಟ್ ಇದೀಗ ಉತ್ತರ ನೀಡಿದೆ. ಈ ಪ್ರಕಾರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.
5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಸಲಾಗುತ್ತದೆ ಎಂಬ ವಿವರ ಕೂಡ ನೀಡಲಾಗಿತ್ತು. ಆದರೆ ಇದೀಗ ಮಹತ್ವದ ತೀರ್ಪೊಂದು ಹೊರಬಿದ್ದಿದೆ.
ಪರೀಕ್ಷೆಯನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಈಗಾಗಲೇ 5, 8ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸಂತೋಷವಾಗಿದೆ.ಹೈಕೋರ್ಟ್ ಜಡ್ಜ್ ಪ್ರದೀಪ್ ಸಿಂಗ್ ಹೆರೂರ್ ಅವರಿಂದ ಮಹತ್ವದ ಆದೇಶ ಬಿಡುಗಡೆಯಾಗಿದೆ.
ರುಪ್ಸಾ ಕರ್ನಾಟಕ ಖಾಸಗಿ ಶಾಲೆ ಸಂಘಟನೆ ಈ ವರುಷವೇ ಪಬ್ಲಿಕ್ ಪರೀಕ್ಷೆ ನೋಟಿಫಿಕೇಶನ್ ರದ್ದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಖಾಸಗಿ ಶಾಲೆಗಳಿಗೆ ಕಲಿಕಾ ಚೇತರಿಕೆ ಸಿಲೆಬಸ್ ನೀಡದ ಶಿಕ್ಷಣ ಇಲಾಖೆ ಪರೀಕ್ಷೆ ಮಾಡುವುದು ಸರಿಯಲ್ಲ ಎಂದು ತಿಳಿಸಲಾಗಿತ್ತು
ಮಾ.13ರಿಂದ ಜರುಗಬೇಕಾಗಿದ್ದ 5, 8ನೇ ತರಗತಿ ಪರೀಕ್ಷೆ ಈ ಕುರಿತು ಶಿಕ್ಷಣ ಇಲಾಖೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿತ್ತು.
ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ ? ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…