Advertisement
ಮಾಹಿತಿ

Exam Cancel: 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು! ಮಹತ್ವದ ಆದೇಶ ನೀಡಿದ ಹೈಕೋರ್ಟ್

Share

ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಇದ್ದ ಗೊಂದಲಕ್ಕೆ ಹೈ ಕೋರ್ಟ್​ ಇದೀಗ ಉತ್ತರ ನೀಡಿದೆ. ಈ ಪ್ರಕಾರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.

Advertisement
Advertisement

5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಸಲಾಗುತ್ತದೆ ಎಂಬ ವಿವರ ಕೂಡ ನೀಡಲಾಗಿತ್ತು. ಆದರೆ ಇದೀಗ ಮಹತ್ವದ ತೀರ್ಪೊಂದು ಹೊರಬಿದ್ದಿದೆ.

Advertisement

ಪರೀಕ್ಷೆಯನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಈಗಾಗಲೇ 5, 8ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸಂತೋಷವಾಗಿದೆ.ಹೈಕೋರ್ಟ್ ಜಡ್ಜ್ ಪ್ರದೀಪ್ ಸಿಂಗ್ ಹೆರೂರ್ ಅವರಿಂದ ಮಹತ್ವದ ಆದೇಶ ಬಿಡುಗಡೆಯಾಗಿದೆ.

ರುಪ್ಸಾ ಕರ್ನಾಟಕ ಖಾಸಗಿ ಶಾಲೆ ಸಂಘಟನೆ ಈ ವರುಷವೇ ಪಬ್ಲಿಕ್ ಪರೀಕ್ಷೆ ನೋಟಿಫಿಕೇಶನ್ ರದ್ದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಖಾಸಗಿ ಶಾಲೆಗಳಿಗೆ ಕಲಿಕಾ ಚೇತರಿಕೆ ಸಿಲೆಬಸ್ ನೀಡದ ಶಿಕ್ಷಣ ಇಲಾಖೆ ಪರೀಕ್ಷೆ ಮಾಡುವುದು ಸರಿಯಲ್ಲ ಎಂದು ತಿಳಿಸಲಾಗಿತ್ತು

Advertisement

ಮಾ.13ರಿಂದ ಜರುಗಬೇಕಾಗಿದ್ದ 5, 8ನೇ ತರಗತಿ ಪರೀಕ್ಷೆ ಈ ಕುರಿತು ಶಿಕ್ಷಣ ಇಲಾಖೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿತ್ತು.

ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ ? ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

12 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

12 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

13 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

14 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

14 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

17 hours ago