4000 ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ನೇಮಕಕ್ಕೆ ಅರ್ಜಿ ಆಹ್ವಾನ | ಕನ್ನಡದಲ್ಲಿ ಪರೀಕ್ಷೆ ಬರೆಯಲು ಸಿಗದ ಅವಕಾಶ | ಕನ್ನಡಿಗರ ಆಕ್ಷೇಪ

October 29, 2022
7:06 PM

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಹೀಗಾಗಿ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.10 ನೇ ತರಗತಿ ಕನಿಷ್ಟ ವಿದ್ಯಾರ್ಹತೆ ಇರುವ ಪರೀಕ್ಷೆಯಲ್ಲಿ ಕೇವಲ ಎಸ್‌ಎಸ್ ಎಲ್ ಸಿ ಪಾಸಾದವರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬೇಕು ಅಂದರೆ ಹೇಗೆ ಸಾಧ್ಯ. ಕನ್ನಡದಲ್ಲಿ ಏಕೆ ಪರೀಕ್ಷೆ ನಡೆಸುತ್ತಿಲ್ಲ. ಹಿಂದಿ ಭಾಷಿಕರನ್ನೇ ಹೆಚ್ಚಾಗಿ ನೇಮಕ ಮಾಡಿಕೊಳ್ಳಲು ನಡೆಸಿರುವ ಹುನ್ನಾರ ಎಂದು ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror