4000 ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ನೇಮಕಕ್ಕೆ ಅರ್ಜಿ ಆಹ್ವಾನ | ಕನ್ನಡದಲ್ಲಿ ಪರೀಕ್ಷೆ ಬರೆಯಲು ಸಿಗದ ಅವಕಾಶ | ಕನ್ನಡಿಗರ ಆಕ್ಷೇಪ

October 29, 2022
7:06 PM

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಹೀಗಾಗಿ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.10 ನೇ ತರಗತಿ ಕನಿಷ್ಟ ವಿದ್ಯಾರ್ಹತೆ ಇರುವ ಪರೀಕ್ಷೆಯಲ್ಲಿ ಕೇವಲ ಎಸ್‌ಎಸ್ ಎಲ್ ಸಿ ಪಾಸಾದವರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬೇಕು ಅಂದರೆ ಹೇಗೆ ಸಾಧ್ಯ. ಕನ್ನಡದಲ್ಲಿ ಏಕೆ ಪರೀಕ್ಷೆ ನಡೆಸುತ್ತಿಲ್ಲ. ಹಿಂದಿ ಭಾಷಿಕರನ್ನೇ ಹೆಚ್ಚಾಗಿ ನೇಮಕ ಮಾಡಿಕೊಳ್ಳಲು ನಡೆಸಿರುವ ಹುನ್ನಾರ ಎಂದು ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror