4000 ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ನೇಮಕಕ್ಕೆ ಅರ್ಜಿ ಆಹ್ವಾನ | ಕನ್ನಡದಲ್ಲಿ ಪರೀಕ್ಷೆ ಬರೆಯಲು ಸಿಗದ ಅವಕಾಶ | ಕನ್ನಡಿಗರ ಆಕ್ಷೇಪ

October 29, 2022
7:06 PM

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಹೀಗಾಗಿ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.10 ನೇ ತರಗತಿ ಕನಿಷ್ಟ ವಿದ್ಯಾರ್ಹತೆ ಇರುವ ಪರೀಕ್ಷೆಯಲ್ಲಿ ಕೇವಲ ಎಸ್‌ಎಸ್ ಎಲ್ ಸಿ ಪಾಸಾದವರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬೇಕು ಅಂದರೆ ಹೇಗೆ ಸಾಧ್ಯ. ಕನ್ನಡದಲ್ಲಿ ಏಕೆ ಪರೀಕ್ಷೆ ನಡೆಸುತ್ತಿಲ್ಲ. ಹಿಂದಿ ಭಾಷಿಕರನ್ನೇ ಹೆಚ್ಚಾಗಿ ನೇಮಕ ಮಾಡಿಕೊಳ್ಳಲು ನಡೆಸಿರುವ ಹುನ್ನಾರ ಎಂದು ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror