ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಹೀಗಾಗಿ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.10 ನೇ ತರಗತಿ ಕನಿಷ್ಟ ವಿದ್ಯಾರ್ಹತೆ ಇರುವ ಪರೀಕ್ಷೆಯಲ್ಲಿ ಕೇವಲ ಎಸ್ಎಸ್ ಎಲ್ ಸಿ ಪಾಸಾದವರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬೇಕು ಅಂದರೆ ಹೇಗೆ ಸಾಧ್ಯ. ಕನ್ನಡದಲ್ಲಿ ಏಕೆ ಪರೀಕ್ಷೆ ನಡೆಸುತ್ತಿಲ್ಲ. ಹಿಂದಿ ಭಾಷಿಕರನ್ನೇ ಹೆಚ್ಚಾಗಿ ನೇಮಕ ಮಾಡಿಕೊಳ್ಳಲು ನಡೆಸಿರುವ ಹುನ್ನಾರ ಎಂದು ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…