ದಾವಣಗೆರೆಯ 19 ಕೇಂದ್ರಗಳಲ್ಲಿ ಡಿ. 29 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ನ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ನಡೆದ ಮರು ಪರೀಕ್ಷೆಯ ಸಿದ್ಧತಾ ಸಭೆ ಹಾಗೂ ಪರೀಕ್ಷಾ ಕೇಂದ್ರಗಳ ಪರಿವೀಕ್ಷಕರು, ಮಾರ್ಗಾಧಿಕಾರಿಗಳು ಮತ್ತು ವೀಕ್ಷಕರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಮತ್ತು ಯಾವುದೇ ದೂರುಗಳು ಬಾರದಂತೆ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ, ಆಸನದ ವ್ಯವಸ್ಥೆ, ಬಂದೋಬಸ್ತ್ ಸೇರಿದಂತೆ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…