2000 ರು. ನೋಟು ಹಿಂತೆಗೆತದ ಬೆನ್ನಲ್ಲೇ ಚಿನ್ನದ ಬೆಲೆ ಗಗನಕ್ಕೇರಿದೆ. ಅಂದರೆ ಅಧಿಕ ಸಂಖ್ಯೆಯ ನೋಟುಗಳನ್ನು ಹೊಂದಿದವರು ಚಿನ್ನದ ಅಂಗಡಿಗಳಿಗೆ ಹೋಗಿ ಆ ನೋಟನ್ನು ನೀಡಿ ಚಿನ್ನ ಖರೀದಿಸುತ್ತಿದ್ದು, ಚಿನ್ನದಲ್ಲಿ ಹೂಡಿಕೆಗೆ ಮುಂದಾಗಿದ್ದಾರೆ.
ನೋಟು ವಿನಿಮಯಕ್ಕೆ ಷರತ್ತುಗಳು ಇದ್ದು, ಒಂದು ಸಲಕ್ಕೆ 20 ಸಾವಿರ ರೂಪಾಯಿಗಿಂತ ಹೆಚ್ಚು ಹಣ ವಿನಿಮಯ ಮಾಡಿಕೊಳ್ಳಲು ಆಗದು. ಖಾತೆದಾರರು 50 ಸಾವಿರ ರೂಪಾಯಿಗಿಂತ ಹೆಚ್ಚಿನ ಮೌಲ್ಯದ 2000 ರೂಪಾಯಿ ನೋಟು ನೀಡಿದರೆ ಅದಕ್ಕೆ ಪಾನ್ ಸಂಖ್ಯೆ ಸೇರಿದಂತೆ ಅಗತ್ಯ ದಾಖಲೆ ಒದಗಿಸಬೇಕು. ಯಾವ ಗೊಂದಲವೂ ಬೇಡವೆಂದು ಚಿನ್ನದ ಅಂಗಡಿಗಳಲ್ಲಿ 2000 ರೂಪಾಯಿ ನೋಟುಗಳನ್ನು ನೀಡಿ ತಮ್ಮಲ್ಲಿ ಇರುವ ನೋಟುಗಳ ಮೌಲ್ಯದಷ್ಟು ಚಿನ್ನ ಖರೀದಿ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…