Advertisement
ಸುದ್ದಿಗಳು

2000 ರೂಪಾಯಿ ನೋಟು ಹಿಂತೆಗೆತ | ಚಿನ್ನ ಖರೀದಿಯತ್ತ ಮನಸ್ಸು…! |

Share

2000 ರು. ನೋಟು ಹಿಂತೆಗೆತದ  ಬೆನ್ನಲ್ಲೇ ಚಿನ್ನದ ಬೆಲೆ ಗಗನಕ್ಕೇರಿದೆ. ಅಂದರೆ ಅಧಿಕ ಸಂಖ್ಯೆಯ ನೋಟುಗಳನ್ನು ಹೊಂದಿದವರು ಚಿನ್ನದ ಅಂಗಡಿಗಳಿಗೆ ಹೋಗಿ ಆ ನೋಟನ್ನು ನೀಡಿ ಚಿನ್ನ ಖರೀದಿಸುತ್ತಿದ್ದು, ಚಿನ್ನದಲ್ಲಿ ಹೂಡಿಕೆಗೆ ಮುಂದಾಗಿದ್ದಾರೆ.

ನೋಟು ವಿನಿಮಯಕ್ಕೆ ಷರತ್ತುಗಳು ಇದ್ದು, ಒಂದು ಸಲಕ್ಕೆ 20 ಸಾವಿರ ರೂಪಾಯಿಗಿಂತ ಹೆಚ್ಚು ಹಣ ವಿನಿಮಯ ಮಾಡಿಕೊಳ್ಳಲು ಆಗದು. ಖಾತೆದಾರರು 50 ಸಾವಿರ ರೂಪಾಯಿಗಿಂತ ಹೆಚ್ಚಿನ ಮೌಲ್ಯದ 2000 ರೂಪಾಯಿ ನೋಟು ನೀಡಿದರೆ ಅದಕ್ಕೆ ಪಾನ್‌ ಸಂಖ್ಯೆ ಸೇರಿದಂತೆ ಅಗತ್ಯ ದಾಖಲೆ ಒದಗಿಸಬೇಕು. ಯಾವ ಗೊಂದಲವೂ ಬೇಡವೆಂದು ಚಿನ್ನದ ಅಂಗಡಿಗಳಲ್ಲಿ 2000 ರೂಪಾಯಿ ನೋಟುಗಳನ್ನು ನೀಡಿ ತಮ್ಮಲ್ಲಿ ಇರುವ ನೋಟುಗಳ ಮೌಲ್ಯದಷ್ಟು ಚಿನ್ನ ಖರೀದಿ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago