Advertisement
MIRROR FOCUS

ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ | 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆ |

Share

ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.  ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಲು ಬಿಡ್‌ಗಳನ್ನು ಆಹ್ವಾನಿಸಿತ್ತು. ಇದೀಗ 9 ಸಂಸ್ಥೆಗಳು ಬಿಡ್‌ ಸಲ್ಲಿಸಿದೆ. ಡಿಪಿಆರ್ ತಯಾರಿಸಲು 540 ದಿನಗಳನ್ನು ನೀಡಲಾಗುತ್ತಿದ್ದು, ರಸ್ತೆ ನಿರ್ಮಾಣವು 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

ಮಂಗಳೂರು-ಬೆಂಗಳೂರು ರಸ್ತೆಯು 335 ಕಿ.ಮೀ ಇರಬಹುದು, ನಾಲ್ಕು ಅಥವಾ ಆರು ಲೇನ್‌ಗಳನ್ನು ಹೊಂದಿರಬಹುದು. ಹಾಸನದ ಮೂಲಕ ರಸ್ತೆ ಹಾದುಹೋಗುತ್ತದೆ. ಪಶ್ಚಿಮ ಘಟ್ಟಗಳ ಹಲವು ಕಡೆ ಬೈಪಾಸ್‌ ರಸ್ತೆ ಹೊಂದಿರುತ್ತದೆ. ಎಕ್ಸ್‌ಪ್ರೆಸ್‌ವೇ ಜಾರಿಯಾದರೆ,  ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಇಳಿಕೆಯಾಗಲಿದೆ.

ಡಿಪಿಆರ್ ಸಿದ್ಧಪಡಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ಅಂಶಗಳು ತಿಳಿಯಲಿದೆ. ಈ ಕಾರಿಡಾರ್‌ ಯೋಜನೆಗೆ ಶಿರಾಡಿ ಘಾಟ್ ಪ್ರದೇಶವು ಮಾತ್ರಾ ಸಮಸ್ಯೆಯಾಗಲಿದೆ.ಅಲ್ಲಿ ಫ್ಲೈಓವರ್‌ಗಳು ಮತ್ತು ಕೆಲವು ಕಡೆ ಸುರಂಗಗಳನ್ನು ನಿರ್ಮಿಸುವ ಮೂಲಕ ಇನ್ನೂ ಎರಡು ಲೇನ್‌ಗಳನ್ನು ಸೇರಿಸಲು ಎನ್‌ಎಚ್‌ಎಐ ಯೋಜಿಸಿದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹೆಚ್ಚಿನ ಹಾನಿಯಾಗದಂತೆ ರಸ್ತೆ ಕಾಮಗಾರಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

13 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

18 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago