MIRROR FOCUS

ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ | 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.  ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಲು ಬಿಡ್‌ಗಳನ್ನು ಆಹ್ವಾನಿಸಿತ್ತು. ಇದೀಗ 9 ಸಂಸ್ಥೆಗಳು ಬಿಡ್‌ ಸಲ್ಲಿಸಿದೆ. ಡಿಪಿಆರ್ ತಯಾರಿಸಲು 540 ದಿನಗಳನ್ನು ನೀಡಲಾಗುತ್ತಿದ್ದು, ರಸ್ತೆ ನಿರ್ಮಾಣವು 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

Advertisement
Advertisement

ಮಂಗಳೂರು-ಬೆಂಗಳೂರು ರಸ್ತೆಯು 335 ಕಿ.ಮೀ ಇರಬಹುದು, ನಾಲ್ಕು ಅಥವಾ ಆರು ಲೇನ್‌ಗಳನ್ನು ಹೊಂದಿರಬಹುದು. ಹಾಸನದ ಮೂಲಕ ರಸ್ತೆ ಹಾದುಹೋಗುತ್ತದೆ. ಪಶ್ಚಿಮ ಘಟ್ಟಗಳ ಹಲವು ಕಡೆ ಬೈಪಾಸ್‌ ರಸ್ತೆ ಹೊಂದಿರುತ್ತದೆ. ಎಕ್ಸ್‌ಪ್ರೆಸ್‌ವೇ ಜಾರಿಯಾದರೆ,  ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಇಳಿಕೆಯಾಗಲಿದೆ.

ಡಿಪಿಆರ್ ಸಿದ್ಧಪಡಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ಅಂಶಗಳು ತಿಳಿಯಲಿದೆ. ಈ ಕಾರಿಡಾರ್‌ ಯೋಜನೆಗೆ ಶಿರಾಡಿ ಘಾಟ್ ಪ್ರದೇಶವು ಮಾತ್ರಾ ಸಮಸ್ಯೆಯಾಗಲಿದೆ.ಅಲ್ಲಿ ಫ್ಲೈಓವರ್‌ಗಳು ಮತ್ತು ಕೆಲವು ಕಡೆ ಸುರಂಗಗಳನ್ನು ನಿರ್ಮಿಸುವ ಮೂಲಕ ಇನ್ನೂ ಎರಡು ಲೇನ್‌ಗಳನ್ನು ಸೇರಿಸಲು ಎನ್‌ಎಚ್‌ಎಐ ಯೋಜಿಸಿದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹೆಚ್ಚಿನ ಹಾನಿಯಾಗದಂತೆ ರಸ್ತೆ ಕಾಮಗಾರಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

5 hours ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

12 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

12 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

12 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

12 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

21 hours ago