Advertisement
ಸುದ್ದಿಗಳು

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಅವಧಿ ವಿಸ್ತರಣೆ

Share

ಕೇಂದ್ರ ಸರ್ಕಾರ ರಾಜ್ಯದ ಶೇಂಗಾ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಅವಧಿ ವಿಸ್ತರಿಸಿ ಆದೇಶ ನೀಡಿದೆ.ರಾಜ್ಯದಲ್ಲಿ ಈ ಬಾರಿ ಅಧಿಕ ಪ್ರಮಾಣದಲ್ಲಿ ಶೇಂಗಾ ಬೆಳೆದ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಘೋಷಿಸಿ ರೈತರಿಗೆ ನೆರವಾಗಿದ್ದ ಕೇಂದ್ರ ಸರ್ಕಾರ, ಈಗ ಮತ್ತೆ ಖರೀದಿ ಅವಧಿ ವಿಸ್ತರಿಸಿದೆ ಎಂದು  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ   ಕೇಂದ್ರ ಕೃಷಿ ಸಚಿವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದರು.  ಸಚಿವರ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಪ್ರಕ್ರಿಯೆಯನ್ನು ಮಾ.15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.ಕೇಂದ್ರ ಸರ್ಕಾರ ರಾಜ್ಯದಿಂದ ಈ ಬಾರಿ ಒಟ್ಟು 57 703 ಮೆಟ್ರಿಕ್ ಟನ್ ಶೇಂಗಾವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

1 hour ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

12 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

12 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

18 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

20 hours ago