ಸುದ್ದಿಗಳು

ವಯನಾಡ್‌ ದುರಂತ | 8 ಕಿಮೀ ಸಾಗಿದ ಜಲರಾಶಿ | ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿದ ಇಸ್ರೋ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಯನಾಡ್ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ, ಸುಮಾರು  86,000 ಚ.ಮೀ ಹಾನಿ ವ್ಯಾಪಿಸಿದೆ. ಹೀಗಾಗಿ ಇಷ್ಟೂ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.……….ಮುಂದೆ ಓದಿ……..

Advertisement

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ.ಭಾರೀ ದೊಡ್ಡ ಪ್ರಮಾಣದ ಕುಸಿತ ಇಲ್ಲಿ ಸ್ಪಷ್ಟವಾಗಿದೆ. ಮಾತ್ರವಲ್ಲ ಮೋಡವು ಅತೀ ಕೆಳಭಾಗದಲ್ಲಿ ಇರುವುದು ಕೂಡಾ ಗೋಚರಿಸಿದೆ. ಭೂಕುಸಿತದಲ್ಲಿ 86,000 ಚದರ ಮೀಟರ್‌ಗಳಷ್ಟು ಭೂಮಿಯೇ ಸ್ಥಳಾಂತರವಾಗಿದೆ. ಭೂಕುಸಿತದ ಎರಡು ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.……….ಮುಂದೆ ಓದಿ……..

ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರವು (NRSC)  ಎರಡು ಭೂಕುಸಿತ ಪರಿಣಾಮದ ಬಗ್ಗೆ ಗಮನಿಸಲು ಈ ಚಿತ್ರವನ್ನು ಹತ್ತಿರದಿಂದ ಸೆರೆಹಿಡಿದಿದೆ.  ಜುಲೈ 31 ರಂದು ತೆಗೆದ ಅತಿ ಹೆಚ್ಚು ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಭೂಕುಸಿತದ ಚಿತ್ರಣವು ಸ್ಪಷ್ಟವಾಗಿದೆ. ಎನ್‌ಆರ್‌ಎಸ್‌ಸಿ ಪ್ರಕಾರ, ಚೂರಲ್‌ಮಲಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಈ ಹಾನಿಯಾಗಿದೆ. ಮೋಡವು ಬೆಟ್ಟದ ಹತ್ತಿರದಲ್ಲಿಯೇ ಇರುವುದು ಕಂಡುಬಂದಿದೆ. ಹೀಗಾಗಿ ಭಾರೀ ಮಳೆ ಒಮ್ಮೆಲೇ ಸುರಿದಿದೆ. ಇದು ಅವಘಡಕ್ಕೆ ಕಾರಣವಾಗಿದೆ.

Advertisement

ISRO releases images before and after Wayanad landslides | Satellite images show debris travelled 8km, damage extent 86,000-sqm; earlier landslide at the same spot seen |

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

1 hour ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

3 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

4 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

4 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

4 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

4 hours ago