Advertisement
ಸುದ್ದಿಗಳು

ವಯನಾಡ್‌ ದುರಂತ | 8 ಕಿಮೀ ಸಾಗಿದ ಜಲರಾಶಿ | ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿದ ಇಸ್ರೋ |

Share

ವಯನಾಡ್ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ, ಸುಮಾರು  86,000 ಚ.ಮೀ ಹಾನಿ ವ್ಯಾಪಿಸಿದೆ. ಹೀಗಾಗಿ ಇಷ್ಟೂ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.……….ಮುಂದೆ ಓದಿ……..

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ.ಭಾರೀ ದೊಡ್ಡ ಪ್ರಮಾಣದ ಕುಸಿತ ಇಲ್ಲಿ ಸ್ಪಷ್ಟವಾಗಿದೆ. ಮಾತ್ರವಲ್ಲ ಮೋಡವು ಅತೀ ಕೆಳಭಾಗದಲ್ಲಿ ಇರುವುದು ಕೂಡಾ ಗೋಚರಿಸಿದೆ. ಭೂಕುಸಿತದಲ್ಲಿ 86,000 ಚದರ ಮೀಟರ್‌ಗಳಷ್ಟು ಭೂಮಿಯೇ ಸ್ಥಳಾಂತರವಾಗಿದೆ. ಭೂಕುಸಿತದ ಎರಡು ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.……….ಮುಂದೆ ಓದಿ……..

ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರವು (NRSC)  ಎರಡು ಭೂಕುಸಿತ ಪರಿಣಾಮದ ಬಗ್ಗೆ ಗಮನಿಸಲು ಈ ಚಿತ್ರವನ್ನು ಹತ್ತಿರದಿಂದ ಸೆರೆಹಿಡಿದಿದೆ.  ಜುಲೈ 31 ರಂದು ತೆಗೆದ ಅತಿ ಹೆಚ್ಚು ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಭೂಕುಸಿತದ ಚಿತ್ರಣವು ಸ್ಪಷ್ಟವಾಗಿದೆ. ಎನ್‌ಆರ್‌ಎಸ್‌ಸಿ ಪ್ರಕಾರ, ಚೂರಲ್‌ಮಲಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಈ ಹಾನಿಯಾಗಿದೆ. ಮೋಡವು ಬೆಟ್ಟದ ಹತ್ತಿರದಲ್ಲಿಯೇ ಇರುವುದು ಕಂಡುಬಂದಿದೆ. ಹೀಗಾಗಿ ಭಾರೀ ಮಳೆ ಒಮ್ಮೆಲೇ ಸುರಿದಿದೆ. ಇದು ಅವಘಡಕ್ಕೆ ಕಾರಣವಾಗಿದೆ.

ISRO releases images before and after Wayanad landslides | Satellite images show debris travelled 8km, damage extent 86,000-sqm; earlier landslide at the same spot seen |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

5 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

6 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

6 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

14 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

14 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago