Advertisement
ಸುದ್ದಿಗಳು

ವಯನಾಡ್‌ ದುರಂತ | 8 ಕಿಮೀ ಸಾಗಿದ ಜಲರಾಶಿ | ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿದ ಇಸ್ರೋ |

Share

ವಯನಾಡ್ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ, ಸುಮಾರು  86,000 ಚ.ಮೀ ಹಾನಿ ವ್ಯಾಪಿಸಿದೆ. ಹೀಗಾಗಿ ಇಷ್ಟೂ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.……….ಮುಂದೆ ಓದಿ……..

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ.ಭಾರೀ ದೊಡ್ಡ ಪ್ರಮಾಣದ ಕುಸಿತ ಇಲ್ಲಿ ಸ್ಪಷ್ಟವಾಗಿದೆ. ಮಾತ್ರವಲ್ಲ ಮೋಡವು ಅತೀ ಕೆಳಭಾಗದಲ್ಲಿ ಇರುವುದು ಕೂಡಾ ಗೋಚರಿಸಿದೆ. ಭೂಕುಸಿತದಲ್ಲಿ 86,000 ಚದರ ಮೀಟರ್‌ಗಳಷ್ಟು ಭೂಮಿಯೇ ಸ್ಥಳಾಂತರವಾಗಿದೆ. ಭೂಕುಸಿತದ ಎರಡು ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.……….ಮುಂದೆ ಓದಿ……..

ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರವು (NRSC)  ಎರಡು ಭೂಕುಸಿತ ಪರಿಣಾಮದ ಬಗ್ಗೆ ಗಮನಿಸಲು ಈ ಚಿತ್ರವನ್ನು ಹತ್ತಿರದಿಂದ ಸೆರೆಹಿಡಿದಿದೆ.  ಜುಲೈ 31 ರಂದು ತೆಗೆದ ಅತಿ ಹೆಚ್ಚು ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಭೂಕುಸಿತದ ಚಿತ್ರಣವು ಸ್ಪಷ್ಟವಾಗಿದೆ. ಎನ್‌ಆರ್‌ಎಸ್‌ಸಿ ಪ್ರಕಾರ, ಚೂರಲ್‌ಮಲಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಈ ಹಾನಿಯಾಗಿದೆ. ಮೋಡವು ಬೆಟ್ಟದ ಹತ್ತಿರದಲ್ಲಿಯೇ ಇರುವುದು ಕಂಡುಬಂದಿದೆ. ಹೀಗಾಗಿ ಭಾರೀ ಮಳೆ ಒಮ್ಮೆಲೇ ಸುರಿದಿದೆ. ಇದು ಅವಘಡಕ್ಕೆ ಕಾರಣವಾಗಿದೆ.

ISRO releases images before and after Wayanad landslides | Satellite images show debris travelled 8km, damage extent 86,000-sqm; earlier landslide at the same spot seen |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

5 minutes ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 minutes ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

5 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago