ಬಯಲುಸೀಮೆ ಮಾತ್ರವಲ್ಲ ಇದೀಗ ಕರಾವಳಿ, ಮಲೆನಾಡಿನಲ್ಲೂ ತಾಪಮಾನ 40 ಡಿಗ್ರಿ ದಾಖಲಾಗುತ್ತಿದೆ. ಭಾನುವಾರ ಬಹುತೇಕ ಕಡೆಗಳಲ್ಲಿ ತಾಪಮಾನ 40 ಡಿಗ್ರಿಗಿಂತ ಅಧಿಕವಾಗಿತ್ತು. ಕಳೆದ ಒಂದು ವಾರದಿಂದ ಸತತವಾಗಿ ತಾಪಮಾನ 40 ಡಿಗ್ರಿಗಿಂತ ಅಧಿಕವಾಗುತ್ತಿದೆ. ಭಾನುವಾರ ಕೆಲವು ಪ್ರದೇಶಗಳಲಿ 41 ಡಿಗ್ರಿ ದಾಖಲಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಶನಿವಾರ ಸಂಜೆ ಮಳೆಯಾದ ಕಾರಣದಿಂದ ತಾಪಮಾನದಲ್ಲಿ ವಿಪರೀತ ಏರಿಕೆ ಕಂಡುಬಂದಿರಲಿಲ್ಲ. ಆದರೆ ಸುಳ್ಯ, ಪುತ್ತೂರು, ಬೆಳ್ತಂಗಡಿ ಸೇರಿದಂತೆ ಮಂಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ..!
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…