ಬಯಲುಸೀಮೆ ಮಾತ್ರವಲ್ಲ ಇದೀಗ ಕರಾವಳಿ, ಮಲೆನಾಡಿನಲ್ಲೂ ತಾಪಮಾನ 40 ಡಿಗ್ರಿ ದಾಖಲಾಗುತ್ತಿದೆ. ಭಾನುವಾರ ಬಹುತೇಕ ಕಡೆಗಳಲ್ಲಿ ತಾಪಮಾನ 40 ಡಿಗ್ರಿಗಿಂತ ಅಧಿಕವಾಗಿತ್ತು. ಕಳೆದ ಒಂದು ವಾರದಿಂದ ಸತತವಾಗಿ ತಾಪಮಾನ 40 ಡಿಗ್ರಿಗಿಂತ ಅಧಿಕವಾಗುತ್ತಿದೆ. ಭಾನುವಾರ ಕೆಲವು ಪ್ರದೇಶಗಳಲಿ 41 ಡಿಗ್ರಿ ದಾಖಲಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಶನಿವಾರ ಸಂಜೆ ಮಳೆಯಾದ ಕಾರಣದಿಂದ ತಾಪಮಾನದಲ್ಲಿ ವಿಪರೀತ ಏರಿಕೆ ಕಂಡುಬಂದಿರಲಿಲ್ಲ. ಆದರೆ ಸುಳ್ಯ, ಪುತ್ತೂರು, ಬೆಳ್ತಂಗಡಿ ಸೇರಿದಂತೆ ಮಂಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ..!
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…