Advertisement
MIRROR FOCUS

ಹವಾಮಾನ ವೈಪರೀತ್ಯ | ಪ್ರಕೃತಿಯ ಮೇಲಿರುವ ಎಲ್ಲಾ ಜೀವ ಜಂತುಗಳ ಮೇಲೆ ಹೊಡೆತ | ಬಿಸಿಲ ಬೇಗೆಗೆ ಪ್ರಾಣಿ-ಪಕ್ಷಿ-ಜಲಚರಗಳೂ ಸಂಕಷ್ಟ |

Share

ಈ ಬಾರಿಯ ಹವಾಮಾನ ವೈಪರೀತ್ಯ (Climate change) ಹಾಗೂ ಬರಗಾಲ(Drought) ಕೇವಲ ಮನುಷ್ಯರಿಗೆ ಮಾತ್ರವಲ್ಲ. ಪ್ರಕೃತಿಯಲ್ಲಿ(Nature) ಬದುಕುವ ಪ್ರತಿ ಪ್ರಾಣಿ- ಪಕ್ಷಿಗಳು(Animal-Birds), ಜಲಚರಗಳು(Aquatic), ಕ್ರೀಮಿ ಕೀಟಗಳಿಗೂ(Insects) ಕಾಡುತ್ತಿದೆ. ದಿನದಿಂದ ದಿನಕ್ಕೆ ಬಿಸಿಲ ಧಗೆ(Heat) ಏರುತ್ತಿದೆ. ತಾಪಮಾನ(Temperature) 40 ಡಿಗ್ರಿ ದಾಟುತ್ತಿದೆ. ಕರಾವಳಿಯ ಅನೇಕ ಭಾಗಗಳಲ್ಲಿ ಕೆಂಪಿರುವೆ ಬಿಸಿಲ ತಾಪ ತಾಳಲಾರದೆ ಸಾಯುತ್ತಿರುವ ದೃಶ್ಯ ಕಂಡುಬರುತ್ತಿದೆ. ಈಗ ಬಿಸಿಲಿನ ತಾಪಮಾನ ಜಲಚರಕ್ಕೂ ಕಂಟಕವಾಗಿದೆ. ಅರಮನೆ ನಗರಿಯ(Palace city) ಕುಕ್ಕರಹಳ್ಳಿ ಕೆರೆಯಲ್ಲಿರುವ ಮೀನು(Fish) ಸಾಲು ಸಾಲಾಗಿ ಸಾವನ್ನಪ್ಪುತ್ತಿವೆ. ಸತ್ತು ನೀರಿನ ಮೇಲೆ ತೇಲಾಡುತ್ತಿರುವುದನ್ನು ಕಂಡು ಜನ ಆತಂಕ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಯೂ(Mysore) ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಜಲಚರಗಳು ತತ್ತರಿಸುತ್ತಿವೆ. ಪ್ರತಿದಿನ ಹತ್ತಾರು ಮೀನುಗಳು ಸಾವನ್ನಪ್ಪುತ್ತಿದೆ. ಅವುಗಳ ಮೃತದೇಹಗಳು ಕೆರೆ ದಡಕ್ಕೆ ತೇಲಿಕೊಂಡು ಬರುತ್ತಿವೆ. ಕಳೆದ ಎರಡು ದಿನಗಳಿಂದ ಕುಕ್ಕರಹಳ್ಳಿಕೆರೆಯಲ್ಲಿ ಮೃತಪಡುತ್ತಿರುವ ಮೀನುಗಳ ಸಂಖ್ಯೆ ಹೆಚ್ಚಾಗುತ್ತಿದೆ.…….ಮುಂದೆ ಓದಿ…..

ಭಾನುವಾರ ಮುಂಜಾನೆ ಕುಕ್ಕರಹಳ್ಳಿಕೆರೆಗೆ ಬಂದ ವಾಯುವಿಹಾರಿಗಳಿಗೆ ಕೆರೆಯಲ್ಲಿ ಸತ್ತು ತೇಲುತ್ತಿರುವ ಮೀನುಗಳು ಕಂಡಿವೆ. ಅಲ್ಲದೆ, ಸತ್ತ ಮೀನುಗಳು ಕೊಳೆಯಲಾರಂಭಿಸಿದ್ದು, ಕೆರೆ ಪರಿಸರ ಹದಗೆಡುತ್ತಿದೆ ಎಂದು ʼಕನ್ನಡಪ್ರಭʼ ವರದಿ ಮಾಡಿದೆ. ಇನ್ನು ಮೃತ ಮೀನುಗಳನ್ನು ತೋಟಗಾರಿಕಾ ವಿಭಾಗದ ಸಿಬ್ಬಂದಿಗಳು ತೆರವುಗೊಳಸಿದ್ದಾರೆ. ಆದರೆ, ಈ ಬಾರಿಯ ರಣ ಬಿಸಿಲು ಜಲಚರಗಳ ಜೀವಕ್ಕೂ ಕಂಟಕವಾಗುತ್ತಿರುವುದು ಆತಂಕ ಮೂಡಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

8 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

15 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

22 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago