Advertisement
MIRROR FOCUS

ಹವಾಮಾನ ವೈಪರೀತ್ಯ | ಪ್ರಕೃತಿಯ ಮೇಲಿರುವ ಎಲ್ಲಾ ಜೀವ ಜಂತುಗಳ ಮೇಲೆ ಹೊಡೆತ | ಬಿಸಿಲ ಬೇಗೆಗೆ ಪ್ರಾಣಿ-ಪಕ್ಷಿ-ಜಲಚರಗಳೂ ಸಂಕಷ್ಟ |

Share

ಈ ಬಾರಿಯ ಹವಾಮಾನ ವೈಪರೀತ್ಯ (Climate change) ಹಾಗೂ ಬರಗಾಲ(Drought) ಕೇವಲ ಮನುಷ್ಯರಿಗೆ ಮಾತ್ರವಲ್ಲ. ಪ್ರಕೃತಿಯಲ್ಲಿ(Nature) ಬದುಕುವ ಪ್ರತಿ ಪ್ರಾಣಿ- ಪಕ್ಷಿಗಳು(Animal-Birds), ಜಲಚರಗಳು(Aquatic), ಕ್ರೀಮಿ ಕೀಟಗಳಿಗೂ(Insects) ಕಾಡುತ್ತಿದೆ. ದಿನದಿಂದ ದಿನಕ್ಕೆ ಬಿಸಿಲ ಧಗೆ(Heat) ಏರುತ್ತಿದೆ. ತಾಪಮಾನ(Temperature) 40 ಡಿಗ್ರಿ ದಾಟುತ್ತಿದೆ. ಕರಾವಳಿಯ ಅನೇಕ ಭಾಗಗಳಲ್ಲಿ ಕೆಂಪಿರುವೆ ಬಿಸಿಲ ತಾಪ ತಾಳಲಾರದೆ ಸಾಯುತ್ತಿರುವ ದೃಶ್ಯ ಕಂಡುಬರುತ್ತಿದೆ. ಈಗ ಬಿಸಿಲಿನ ತಾಪಮಾನ ಜಲಚರಕ್ಕೂ ಕಂಟಕವಾಗಿದೆ. ಅರಮನೆ ನಗರಿಯ(Palace city) ಕುಕ್ಕರಹಳ್ಳಿ ಕೆರೆಯಲ್ಲಿರುವ ಮೀನು(Fish) ಸಾಲು ಸಾಲಾಗಿ ಸಾವನ್ನಪ್ಪುತ್ತಿವೆ. ಸತ್ತು ನೀರಿನ ಮೇಲೆ ತೇಲಾಡುತ್ತಿರುವುದನ್ನು ಕಂಡು ಜನ ಆತಂಕ ವ್ಯಕ್ತಪಡಿಸಿದ್ದಾರೆ.

Advertisement
Advertisement

ಮೈಸೂರಿನಲ್ಲಿಯೂ(Mysore) ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಜಲಚರಗಳು ತತ್ತರಿಸುತ್ತಿವೆ. ಪ್ರತಿದಿನ ಹತ್ತಾರು ಮೀನುಗಳು ಸಾವನ್ನಪ್ಪುತ್ತಿದೆ. ಅವುಗಳ ಮೃತದೇಹಗಳು ಕೆರೆ ದಡಕ್ಕೆ ತೇಲಿಕೊಂಡು ಬರುತ್ತಿವೆ. ಕಳೆದ ಎರಡು ದಿನಗಳಿಂದ ಕುಕ್ಕರಹಳ್ಳಿಕೆರೆಯಲ್ಲಿ ಮೃತಪಡುತ್ತಿರುವ ಮೀನುಗಳ ಸಂಖ್ಯೆ ಹೆಚ್ಚಾಗುತ್ತಿದೆ.…….ಮುಂದೆ ಓದಿ…..

Advertisement

ಭಾನುವಾರ ಮುಂಜಾನೆ ಕುಕ್ಕರಹಳ್ಳಿಕೆರೆಗೆ ಬಂದ ವಾಯುವಿಹಾರಿಗಳಿಗೆ ಕೆರೆಯಲ್ಲಿ ಸತ್ತು ತೇಲುತ್ತಿರುವ ಮೀನುಗಳು ಕಂಡಿವೆ. ಅಲ್ಲದೆ, ಸತ್ತ ಮೀನುಗಳು ಕೊಳೆಯಲಾರಂಭಿಸಿದ್ದು, ಕೆರೆ ಪರಿಸರ ಹದಗೆಡುತ್ತಿದೆ ಎಂದು ʼಕನ್ನಡಪ್ರಭʼ ವರದಿ ಮಾಡಿದೆ. ಇನ್ನು ಮೃತ ಮೀನುಗಳನ್ನು ತೋಟಗಾರಿಕಾ ವಿಭಾಗದ ಸಿಬ್ಬಂದಿಗಳು ತೆರವುಗೊಳಸಿದ್ದಾರೆ. ಆದರೆ, ಈ ಬಾರಿಯ ರಣ ಬಿಸಿಲು ಜಲಚರಗಳ ಜೀವಕ್ಕೂ ಕಂಟಕವಾಗುತ್ತಿರುವುದು ಆತಂಕ ಮೂಡಿಸಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

13 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

13 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

14 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

14 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

17 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

17 hours ago