ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಖಂಡಿತ ಯಶಸ್ಸು ಲಭಿಸುತ್ತದೆ ಎಂದು ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉತ್ತೇಜನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರೀಕ್ಷೆಗಳ ಭಯದಿಂದಾಗಿ ಅನೇಕ ವಿದ್ಯಾರ್ಥಿಗಳು, ಓದಿದ್ದನ್ನು ಮರೆತು ಅನುತ್ತೀರ್ಣರಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನಿಯಮಿತವಾಗಿ ಓದುವ ಅಭ್ಯಾಸ ಕ್ರಮವನ್ನು ರೂಢಿಸಿಕೊಂಡು, ಏಕಾಗ್ರತೆಯಿಂದ ಮನನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…