ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.
ಯಾವೆಲ್ಲ ಸೌಲಭ್ಯಗಳು:
ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು. ಅರ್ಜಿಯ ಕೊನೆಯ ದಿನಾಂಕ: 31.112026
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…