Advertisement
ಸುದ್ದಿಗಳು

ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು

Share

ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.

ಯಾವೆಲ್ಲ ಸೌಲಭ್ಯಗಳು:

  • ಶುಲ್ಕ ಮರುಪಾವತಿ: SSLC ನಂತರದ ಕೋರ್ಸ್ ಗಳಲ್ಲಿ ಪ್ರವೇಶ ಶುಲ್ಕ, ಟ್ಯೂಷನ್ ಫೀಸ್, ಪ್ರಯೋಗಾಲಯ ಮತ್ತು ಲೈಬ್ರರಿ ಶುಲ್ಕಗಳನ್ನು ಸಂಪೂರ್ಣ ಮರುಪಾವತಿ ಮಾಡಲಾಗುತ್ತದೆ.
  • ಆಧುನಿಕ ಸಾಧನಗಳು: ಟಾಕಿಂಗ್ ಲ್ಯಾಪ್ ಟಾಪ್ ಗಳು, ಬ್ರೈಲ್ ಕಿಟ್ ಗಳು, ಶ್ರವಣ ಸಾಧನಗಳು ಮತ್ತು ಕೃತಕ ಅಂಗಗಳು ಉಚಿತವಾಗಿ ವಿತರಣೆ. ಕೇಂದ್ರ ಸಹಯೋಗದೊಂದಿಗೆ ಇದು ವಿಸ್ತರಣೆಗೊಂಡಿದೆ.
  • ಮೂಲಸೌಕರ್ಯ: ವಿಶೇಷ ಶಾಲೆಗಳಲ್ಲಿ ಶಿಕ್ಷಕರ ವೇತನ ಮತ್ತು ಸೌಲಭ್ಯಗಳ ಅಭಿವೃದ್ಧಿ.
  • ಇತರೆ, ಸೌಲಭ್ಯಗಳು: ಉಚಿತ ಬಸ್ ಪಾಸ್, ಪ್ರತಿಭಾ ಪುರಸ್ಕಾರ ಮತ್ತು ಪುನರ್ವಸತಿ ಸಾಧನಗಳು.
  • ವಿದ್ಯಾರ್ಥಿ ವೇತನ: 1ನೇ ತರಗತಿಯಿಂದ ಸ್ನಾತಕೋತ್ತರ ಮಟ್ಟದವರೆಗೆ ವಾರ್ಷಿಕ ಹಣಕಾಸು ನೆರವು. ಮೆರಿಟ್ ಆಧಾರದಲ್ಲಿ ಹೆಚ್ಚಿನ ಮೊತ್ತ ಸಿಗುತ್ತದೆ.

ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು.  ಅರ್ಜಿಯ ಕೊನೆಯ ದಿನಾಂಕ: 31.112026

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

58 seconds ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

10 minutes ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

1 hour ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

15 hours ago