Advertisement
ಸುದ್ದಿಗಳು

ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು

Share

ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.

ಯಾವೆಲ್ಲ ಸೌಲಭ್ಯಗಳು:

  • ಶುಲ್ಕ ಮರುಪಾವತಿ: SSLC ನಂತರದ ಕೋರ್ಸ್ ಗಳಲ್ಲಿ ಪ್ರವೇಶ ಶುಲ್ಕ, ಟ್ಯೂಷನ್ ಫೀಸ್, ಪ್ರಯೋಗಾಲಯ ಮತ್ತು ಲೈಬ್ರರಿ ಶುಲ್ಕಗಳನ್ನು ಸಂಪೂರ್ಣ ಮರುಪಾವತಿ ಮಾಡಲಾಗುತ್ತದೆ.
  • ಆಧುನಿಕ ಸಾಧನಗಳು: ಟಾಕಿಂಗ್ ಲ್ಯಾಪ್ ಟಾಪ್ ಗಳು, ಬ್ರೈಲ್ ಕಿಟ್ ಗಳು, ಶ್ರವಣ ಸಾಧನಗಳು ಮತ್ತು ಕೃತಕ ಅಂಗಗಳು ಉಚಿತವಾಗಿ ವಿತರಣೆ. ಕೇಂದ್ರ ಸಹಯೋಗದೊಂದಿಗೆ ಇದು ವಿಸ್ತರಣೆಗೊಂಡಿದೆ.
  • ಮೂಲಸೌಕರ್ಯ: ವಿಶೇಷ ಶಾಲೆಗಳಲ್ಲಿ ಶಿಕ್ಷಕರ ವೇತನ ಮತ್ತು ಸೌಲಭ್ಯಗಳ ಅಭಿವೃದ್ಧಿ.
  • ಇತರೆ, ಸೌಲಭ್ಯಗಳು: ಉಚಿತ ಬಸ್ ಪಾಸ್, ಪ್ರತಿಭಾ ಪುರಸ್ಕಾರ ಮತ್ತು ಪುನರ್ವಸತಿ ಸಾಧನಗಳು.
  • ವಿದ್ಯಾರ್ಥಿ ವೇತನ: 1ನೇ ತರಗತಿಯಿಂದ ಸ್ನಾತಕೋತ್ತರ ಮಟ್ಟದವರೆಗೆ ವಾರ್ಷಿಕ ಹಣಕಾಸು ನೆರವು. ಮೆರಿಟ್ ಆಧಾರದಲ್ಲಿ ಹೆಚ್ಚಿನ ಮೊತ್ತ ಸಿಗುತ್ತದೆ.

ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು.  ಅರ್ಜಿಯ ಕೊನೆಯ ದಿನಾಂಕ: 31.112026

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 hour ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

10 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

17 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago