ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.
ಯಾವೆಲ್ಲ ಸೌಲಭ್ಯಗಳು:
ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು. ಅರ್ಜಿಯ ಕೊನೆಯ ದಿನಾಂಕ: 31.112026
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…