Advertisement
ಸುದ್ದಿಗಳು

ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು

Share

ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.

ಯಾವೆಲ್ಲ ಸೌಲಭ್ಯಗಳು:

  • ಶುಲ್ಕ ಮರುಪಾವತಿ: SSLC ನಂತರದ ಕೋರ್ಸ್ ಗಳಲ್ಲಿ ಪ್ರವೇಶ ಶುಲ್ಕ, ಟ್ಯೂಷನ್ ಫೀಸ್, ಪ್ರಯೋಗಾಲಯ ಮತ್ತು ಲೈಬ್ರರಿ ಶುಲ್ಕಗಳನ್ನು ಸಂಪೂರ್ಣ ಮರುಪಾವತಿ ಮಾಡಲಾಗುತ್ತದೆ.
  • ಆಧುನಿಕ ಸಾಧನಗಳು: ಟಾಕಿಂಗ್ ಲ್ಯಾಪ್ ಟಾಪ್ ಗಳು, ಬ್ರೈಲ್ ಕಿಟ್ ಗಳು, ಶ್ರವಣ ಸಾಧನಗಳು ಮತ್ತು ಕೃತಕ ಅಂಗಗಳು ಉಚಿತವಾಗಿ ವಿತರಣೆ. ಕೇಂದ್ರ ಸಹಯೋಗದೊಂದಿಗೆ ಇದು ವಿಸ್ತರಣೆಗೊಂಡಿದೆ.
  • ಮೂಲಸೌಕರ್ಯ: ವಿಶೇಷ ಶಾಲೆಗಳಲ್ಲಿ ಶಿಕ್ಷಕರ ವೇತನ ಮತ್ತು ಸೌಲಭ್ಯಗಳ ಅಭಿವೃದ್ಧಿ.
  • ಇತರೆ, ಸೌಲಭ್ಯಗಳು: ಉಚಿತ ಬಸ್ ಪಾಸ್, ಪ್ರತಿಭಾ ಪುರಸ್ಕಾರ ಮತ್ತು ಪುನರ್ವಸತಿ ಸಾಧನಗಳು.
  • ವಿದ್ಯಾರ್ಥಿ ವೇತನ: 1ನೇ ತರಗತಿಯಿಂದ ಸ್ನಾತಕೋತ್ತರ ಮಟ್ಟದವರೆಗೆ ವಾರ್ಷಿಕ ಹಣಕಾಸು ನೆರವು. ಮೆರಿಟ್ ಆಧಾರದಲ್ಲಿ ಹೆಚ್ಚಿನ ಮೊತ್ತ ಸಿಗುತ್ತದೆ.

ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು.  ಅರ್ಜಿಯ ಕೊನೆಯ ದಿನಾಂಕ: 31.112026

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

15 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

20 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

20 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago