ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.
ಯಾವೆಲ್ಲ ಸೌಲಭ್ಯಗಳು:
ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು. ಅರ್ಜಿಯ ಕೊನೆಯ ದಿನಾಂಕ: 31.112026
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…