Advertisement
ಸುದ್ದಿಗಳು

ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು

Share

ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.

ಯಾವೆಲ್ಲ ಸೌಲಭ್ಯಗಳು:

  • ಶುಲ್ಕ ಮರುಪಾವತಿ: SSLC ನಂತರದ ಕೋರ್ಸ್ ಗಳಲ್ಲಿ ಪ್ರವೇಶ ಶುಲ್ಕ, ಟ್ಯೂಷನ್ ಫೀಸ್, ಪ್ರಯೋಗಾಲಯ ಮತ್ತು ಲೈಬ್ರರಿ ಶುಲ್ಕಗಳನ್ನು ಸಂಪೂರ್ಣ ಮರುಪಾವತಿ ಮಾಡಲಾಗುತ್ತದೆ.
  • ಆಧುನಿಕ ಸಾಧನಗಳು: ಟಾಕಿಂಗ್ ಲ್ಯಾಪ್ ಟಾಪ್ ಗಳು, ಬ್ರೈಲ್ ಕಿಟ್ ಗಳು, ಶ್ರವಣ ಸಾಧನಗಳು ಮತ್ತು ಕೃತಕ ಅಂಗಗಳು ಉಚಿತವಾಗಿ ವಿತರಣೆ. ಕೇಂದ್ರ ಸಹಯೋಗದೊಂದಿಗೆ ಇದು ವಿಸ್ತರಣೆಗೊಂಡಿದೆ.
  • ಮೂಲಸೌಕರ್ಯ: ವಿಶೇಷ ಶಾಲೆಗಳಲ್ಲಿ ಶಿಕ್ಷಕರ ವೇತನ ಮತ್ತು ಸೌಲಭ್ಯಗಳ ಅಭಿವೃದ್ಧಿ.
  • ಇತರೆ, ಸೌಲಭ್ಯಗಳು: ಉಚಿತ ಬಸ್ ಪಾಸ್, ಪ್ರತಿಭಾ ಪುರಸ್ಕಾರ ಮತ್ತು ಪುನರ್ವಸತಿ ಸಾಧನಗಳು.
  • ವಿದ್ಯಾರ್ಥಿ ವೇತನ: 1ನೇ ತರಗತಿಯಿಂದ ಸ್ನಾತಕೋತ್ತರ ಮಟ್ಟದವರೆಗೆ ವಾರ್ಷಿಕ ಹಣಕಾಸು ನೆರವು. ಮೆರಿಟ್ ಆಧಾರದಲ್ಲಿ ಹೆಚ್ಚಿನ ಮೊತ್ತ ಸಿಗುತ್ತದೆ.

ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು.  ಅರ್ಜಿಯ ಕೊನೆಯ ದಿನಾಂಕ: 31.112026

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

4 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

11 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

22 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

22 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago