ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.
ಯಾವೆಲ್ಲ ಸೌಲಭ್ಯಗಳು:
ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು. ಅರ್ಜಿಯ ಕೊನೆಯ ದಿನಾಂಕ: 31.112026
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…