Advertisement
The Rural Mirror ಕಾಳಜಿ

ಎಚ್ಚರ | 5G ಅಪ್‌ ಡೇಟ್‌ ಹೆಸರಲ್ಲಿ ವಂಚನೆ ಸಾಧ್ಯತೆ…!

Share

ದೇಶದ ಹಲವು ಕಡೆಗಳಲ್ಲಿ  5G ಸೇವೆ ಆರಂಭಗೊಂಡಿದೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಒಟಿಪಿ ಮೂಲಕ ಹಣ ಬ್ಯಾಂಕ್‌ ಖಾತೆಯಿಂದ ಹಣ ದೋಚುವ ಸಾಧ್ಯತೆ ಇರುತ್ತದೆ. ಹೀಗಾಗಿ ಮೊಬೈಲ್‌ ಗ್ರಾಹಕರು ಎಚ್ಚರವಹಿಸಬೇಕಿದೆ. ಈಗಾಗಲೇ ಹಲವರಿಗೆ ಇಂತಹ ಕರೆಗಳು ಬಂದಿವೆ. ಯಾವುದೇ ಕಾರಣಕ್ಕೂ ಒಟಿಪಿ ಅಥವಾ ಲಿಂಕ್‌ಗಳನ್ನು ಕ್ಲಿಕ್‌ ಮಾಡದೇ ಇರಲಿ ಎಚ್ಚರಿಕೆ ನೀಡಲಾಗಿದೆ. ಗ್ರಾಮೀಣ ಭಾಗದ ಸಂಖ್ಯೆಗಳನ್ನು ಹುಡುಕಿ ಕರೆ ಮಾಡುವ ಸಾಧ್ಯತೆಗಳೂ ಹೆಚ್ಚಿದೆ. ಈಗಾಗಲೇ ಕೆಲವರಿಗೆ ಇಂತಹ ಕರೆ ಬರಲು ಆರಂಭವಾಗಿದೆ.

Advertisement
Advertisement
Advertisement
Advertisement
Advertisement

ಖಾಸಗಿ ಕಂಪನಿಯ ಹೆಸರು ಹೇಳಿ ಕರೆ ಮಾಡಿ ನಿಮ್ಮ 4G ಸಿಮ್‌ 5G ಗೆ  ಅಪ್ ಡೇಟ್ ಮಾಡುತ್ತೇವೆ ಎಂದು ಓಟಿಪಿ ಅಥವಾ ಲಿಂಕ್ ಕಳುಹಿಸಿ ನಿಮ್ಮ ಖಾತೆಯಲ್ಲಿರುವ ಹಣವನ್ನು ದೋಚುವ ಸಾಧ್ಯತೆ ಇರುತ್ತದೆ.ಹಾಗಾಗಿ ಯಾವುದೇ ಕಾರಣಕ್ಕೂ ಓಟಿಪಿ ಹಾಗೂ ಲಿಂಕ್ ಗಳನ್ನು ಕ್ಲಿಕ್ ಮಾಡಬಾರದು ಮತ್ತು ಕರೆ ಮಾಡಿದಲ್ಲಿ ವೈಯಕ್ತಿಕ ಬ್ಯಾಂಕ್ ಮಾಹಿತಿ ಹಂಚಿಕೊಳ್ಳಬಾರದು. ತೀರಾ ಅಗತ್ಯ ಇದ್ದಲ್ಲಿ ಯಾವುದೇ ನೆಟ್ವರ್ಕ್‌ ನ ಅಧಿಕೃತ ಶಾಖೆಗೆ ತೆರಳಿ ಮಾಹಿತಿ ಪಡೆಯಬಹುದಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

3 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

4 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

5 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago