Advertisement
The Rural Mirror ಕಾಳಜಿ

ಎಚ್ಚರ | 5G ಅಪ್‌ ಡೇಟ್‌ ಹೆಸರಲ್ಲಿ ವಂಚನೆ ಸಾಧ್ಯತೆ…!

Share

ದೇಶದ ಹಲವು ಕಡೆಗಳಲ್ಲಿ  5G ಸೇವೆ ಆರಂಭಗೊಂಡಿದೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಒಟಿಪಿ ಮೂಲಕ ಹಣ ಬ್ಯಾಂಕ್‌ ಖಾತೆಯಿಂದ ಹಣ ದೋಚುವ ಸಾಧ್ಯತೆ ಇರುತ್ತದೆ. ಹೀಗಾಗಿ ಮೊಬೈಲ್‌ ಗ್ರಾಹಕರು ಎಚ್ಚರವಹಿಸಬೇಕಿದೆ. ಈಗಾಗಲೇ ಹಲವರಿಗೆ ಇಂತಹ ಕರೆಗಳು ಬಂದಿವೆ. ಯಾವುದೇ ಕಾರಣಕ್ಕೂ ಒಟಿಪಿ ಅಥವಾ ಲಿಂಕ್‌ಗಳನ್ನು ಕ್ಲಿಕ್‌ ಮಾಡದೇ ಇರಲಿ ಎಚ್ಚರಿಕೆ ನೀಡಲಾಗಿದೆ. ಗ್ರಾಮೀಣ ಭಾಗದ ಸಂಖ್ಯೆಗಳನ್ನು ಹುಡುಕಿ ಕರೆ ಮಾಡುವ ಸಾಧ್ಯತೆಗಳೂ ಹೆಚ್ಚಿದೆ. ಈಗಾಗಲೇ ಕೆಲವರಿಗೆ ಇಂತಹ ಕರೆ ಬರಲು ಆರಂಭವಾಗಿದೆ.

Advertisement
Advertisement

ಖಾಸಗಿ ಕಂಪನಿಯ ಹೆಸರು ಹೇಳಿ ಕರೆ ಮಾಡಿ ನಿಮ್ಮ 4G ಸಿಮ್‌ 5G ಗೆ  ಅಪ್ ಡೇಟ್ ಮಾಡುತ್ತೇವೆ ಎಂದು ಓಟಿಪಿ ಅಥವಾ ಲಿಂಕ್ ಕಳುಹಿಸಿ ನಿಮ್ಮ ಖಾತೆಯಲ್ಲಿರುವ ಹಣವನ್ನು ದೋಚುವ ಸಾಧ್ಯತೆ ಇರುತ್ತದೆ.ಹಾಗಾಗಿ ಯಾವುದೇ ಕಾರಣಕ್ಕೂ ಓಟಿಪಿ ಹಾಗೂ ಲಿಂಕ್ ಗಳನ್ನು ಕ್ಲಿಕ್ ಮಾಡಬಾರದು ಮತ್ತು ಕರೆ ಮಾಡಿದಲ್ಲಿ ವೈಯಕ್ತಿಕ ಬ್ಯಾಂಕ್ ಮಾಹಿತಿ ಹಂಚಿಕೊಳ್ಳಬಾರದು. ತೀರಾ ಅಗತ್ಯ ಇದ್ದಲ್ಲಿ ಯಾವುದೇ ನೆಟ್ವರ್ಕ್‌ ನ ಅಧಿಕೃತ ಶಾಖೆಗೆ ತೆರಳಿ ಮಾಹಿತಿ ಪಡೆಯಬಹುದಾಗಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

38 mins ago

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

14 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

16 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

21 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

1 day ago