Advertisement
The Rural Mirror ಕಾಳಜಿ

ಎಚ್ಚರ | 5G ಅಪ್‌ ಡೇಟ್‌ ಹೆಸರಲ್ಲಿ ವಂಚನೆ ಸಾಧ್ಯತೆ…!

Share

ದೇಶದ ಹಲವು ಕಡೆಗಳಲ್ಲಿ  5G ಸೇವೆ ಆರಂಭಗೊಂಡಿದೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಒಟಿಪಿ ಮೂಲಕ ಹಣ ಬ್ಯಾಂಕ್‌ ಖಾತೆಯಿಂದ ಹಣ ದೋಚುವ ಸಾಧ್ಯತೆ ಇರುತ್ತದೆ. ಹೀಗಾಗಿ ಮೊಬೈಲ್‌ ಗ್ರಾಹಕರು ಎಚ್ಚರವಹಿಸಬೇಕಿದೆ. ಈಗಾಗಲೇ ಹಲವರಿಗೆ ಇಂತಹ ಕರೆಗಳು ಬಂದಿವೆ. ಯಾವುದೇ ಕಾರಣಕ್ಕೂ ಒಟಿಪಿ ಅಥವಾ ಲಿಂಕ್‌ಗಳನ್ನು ಕ್ಲಿಕ್‌ ಮಾಡದೇ ಇರಲಿ ಎಚ್ಚರಿಕೆ ನೀಡಲಾಗಿದೆ. ಗ್ರಾಮೀಣ ಭಾಗದ ಸಂಖ್ಯೆಗಳನ್ನು ಹುಡುಕಿ ಕರೆ ಮಾಡುವ ಸಾಧ್ಯತೆಗಳೂ ಹೆಚ್ಚಿದೆ. ಈಗಾಗಲೇ ಕೆಲವರಿಗೆ ಇಂತಹ ಕರೆ ಬರಲು ಆರಂಭವಾಗಿದೆ.

ಖಾಸಗಿ ಕಂಪನಿಯ ಹೆಸರು ಹೇಳಿ ಕರೆ ಮಾಡಿ ನಿಮ್ಮ 4G ಸಿಮ್‌ 5G ಗೆ  ಅಪ್ ಡೇಟ್ ಮಾಡುತ್ತೇವೆ ಎಂದು ಓಟಿಪಿ ಅಥವಾ ಲಿಂಕ್ ಕಳುಹಿಸಿ ನಿಮ್ಮ ಖಾತೆಯಲ್ಲಿರುವ ಹಣವನ್ನು ದೋಚುವ ಸಾಧ್ಯತೆ ಇರುತ್ತದೆ.ಹಾಗಾಗಿ ಯಾವುದೇ ಕಾರಣಕ್ಕೂ ಓಟಿಪಿ ಹಾಗೂ ಲಿಂಕ್ ಗಳನ್ನು ಕ್ಲಿಕ್ ಮಾಡಬಾರದು ಮತ್ತು ಕರೆ ಮಾಡಿದಲ್ಲಿ ವೈಯಕ್ತಿಕ ಬ್ಯಾಂಕ್ ಮಾಹಿತಿ ಹಂಚಿಕೊಳ್ಳಬಾರದು. ತೀರಾ ಅಗತ್ಯ ಇದ್ದಲ್ಲಿ ಯಾವುದೇ ನೆಟ್ವರ್ಕ್‌ ನ ಅಧಿಕೃತ ಶಾಖೆಗೆ ತೆರಳಿ ಮಾಹಿತಿ ಪಡೆಯಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

18 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

18 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago