ಅಡಿಕೆ ವ್ಯಾಪಾರಕ್ಕಾಗಿ ನಕಲಿ ಬಿಲ್ ತಯಾರಿಸಿ ಸುಮಾರು 9.5 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಕೇರಳ ಮೂಲದವರಾಗಿದ್ದಾರೆ.
ಕೇರಳ ಮತ್ತು ಕರ್ನಾಟಕದ ಜಿಎಸ್ಟಿ ಗುಪ್ತಚರ ಘಟಕದ ಅಧಿಕಾರಿಗಳು ಈ ನಕಲಿ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಅಡಿಕೆ ವ್ಯಾಪಾರಕ್ಕಾಗಿ ನಕಲಿ ಇನ್ವಾಯ್ಸ್ಗಳನ್ನು ತಯಾರಿಸಿ ಅಡಿಕೆ ಸಾಗಾಟ ಮಾಡುತ್ತಿದ್ದರು. ಅಂತರ್ ರಾಜ್ಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಶ್ರಫ್ (48) ಮತ್ತು ಶೌಕತ್ (54) ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರು. ಕೇರಳ ಮತ್ತು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಕಣ್ಣೂರು ಮತ್ತು ಆಲಪ್ಪುಳದಿಂದ ಅವರನ್ನು ಬಂಧಿಸಲಾಗಿದೆ. ಈಗಿನ ಮಾಹಿತಿ ಪ್ರಕಾರ, ಸುಮಾರು 9.5 ಕೋಟಿಗಳಷ್ಟು ತೆರಿಗೆ ವಂಚನೆಯನ್ನು ಇದುವರೆಗೆ ಮಾಡಲಾಗಿದೆ ಎಂದು ಜಿಎಸ್ಟಿ ಇಲಾಖೆ ತಿಳಿಸಿದೆ.
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…