Advertisement
ಸುದ್ದಿಗಳು

ನಕಲಿ ಅಂಕಪಟ್ಟಿ ನೀಡಿ ಪದವಿಗೆ ದಾಖಲು | ಎಂಟು ವಿದ್ಯಾರ್ಥಿಗಳು ಪತ್ತೆ

Share

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿ‌ಯ ದಾಖಲಾತಿ ಪರಿಶೀಲನೆ ವೇಳೆ ಎಂಟು ವಿದ್ಯಾರ್ಥಿಗಳು ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ.

Advertisement
Advertisement

ಪದವಿ ಪಡೆಯಲು ನಕಲಿ ದಾಖಲೆಗಳನ್ನು ನೀಡಿ‌ ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದರೇ ಎಂಬ ಅನುಮಾನ ಶುರುವಾಗಿದೆ.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದು ಬಂದಿದೆ. ಸುಮಾರು‌ ಎಂಟು‌ ವಿದ್ಯಾರ್ಥಿಗಳು ದೇವನಹಳ್ಳಿ, ಬಾಗೇಪಲ್ಲಿ,‌ ಚಿಕ್ಕಬಳ್ಳಾಪುರ, ಹೊಸಕೋಟೆ ಸೇರಿದಂತೆ ನೆರೆ ರಾಜ್ಯಗಳಿಂದಲೂ ನಕಲಿ ಅಂಕಪಟ್ಟಿ ನೀಡಿರುವುದು ಬಯಲಾಗಿದೆ.

ಜೊತೆಗೆ ಮತ್ತಷ್ಟು ನಕಲಿ ವಿದ್ಯಾರ್ಥಿಗಳು ಇರುವ ಸಾಧ್ಯತೆ ಇದ್ದು, ವ್ಯಾಸಂಗ ‌ಮಾಡಿದ ಮೂಲ ಕಾಲೇಜು, ಶಾಲೆಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಆದೇಶಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

12 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

12 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

12 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

13 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

13 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

13 hours ago