ಸಿದ್ದರಾಮಯ್ಯ ಸಿಎಂ ಘೋಷಣೆ ಬೆನ್ನಲ್ಲೆ ನಿವಾಸದ ಬಳಿ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. 2 ಬಾರಿಗೆ ಸಿಎಂ ಆಗ್ತಿರುವ ಸಿದ್ದರಾಮಯ್ಯಗೆ ಶುಭಕೋರಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಸಿದ್ದರಾಮಯ್ಯ ನಿವಾಸದ ಬಳಿ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಕುಮಾರಕೃಪ ರಸ್ತೆಯಲ್ಲಿರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ 2.0 ಎಂಬ ಬರಹವುಳ್ಳ ಸುಮಾರು 7 ಕೆಜಿ ತೂಕದ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ ಸರ್ಕಾರಿ ನಿವಾಸ ಮುಂಭಾಗದ ನಾಮಫಲಕಕ್ಕೆ ಮಲ್ಲಿಗೆ ಹಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಅಲ್ಲದೇ ಸಿದ್ದು ಹೆಸರಲ್ಲಿ ಅಭಿಮಾನಿಗಳು ಬನ್ನೇರುಘಟ್ಟದ ಪುರಾತನಕಾಲದ ಚಂಪಕದಾಮ ದೇವಾಲಯದಲ್ಲಿ ಅರ್ಚನೆ ಮಾಡಿಸಿ ಪ್ರಸಾದವನ್ನು ತಂದು ಹಂಚಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…