ಸಿದ್ದರಾಮಯ್ಯ ಸಿಎಂ ಘೋಷಣೆ ಬೆನ್ನಲ್ಲೆ ನಿವಾಸದ ಬಳಿ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. 2 ಬಾರಿಗೆ ಸಿಎಂ ಆಗ್ತಿರುವ ಸಿದ್ದರಾಮಯ್ಯಗೆ ಶುಭಕೋರಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಸಿದ್ದರಾಮಯ್ಯ ನಿವಾಸದ ಬಳಿ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಕುಮಾರಕೃಪ ರಸ್ತೆಯಲ್ಲಿರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ 2.0 ಎಂಬ ಬರಹವುಳ್ಳ ಸುಮಾರು 7 ಕೆಜಿ ತೂಕದ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ ಸರ್ಕಾರಿ ನಿವಾಸ ಮುಂಭಾಗದ ನಾಮಫಲಕಕ್ಕೆ ಮಲ್ಲಿಗೆ ಹಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಅಲ್ಲದೇ ಸಿದ್ದು ಹೆಸರಲ್ಲಿ ಅಭಿಮಾನಿಗಳು ಬನ್ನೇರುಘಟ್ಟದ ಪುರಾತನಕಾಲದ ಚಂಪಕದಾಮ ದೇವಾಲಯದಲ್ಲಿ ಅರ್ಚನೆ ಮಾಡಿಸಿ ಪ್ರಸಾದವನ್ನು ತಂದು ಹಂಚಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…