ಸಿದ್ದರಾಮಯ್ಯ ಸಿಎಂ ಘೋಷಣೆ ಬೆನ್ನಲ್ಲೆ ನಿವಾಸದ ಬಳಿ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. 2 ಬಾರಿಗೆ ಸಿಎಂ ಆಗ್ತಿರುವ ಸಿದ್ದರಾಮಯ್ಯಗೆ ಶುಭಕೋರಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಸಿದ್ದರಾಮಯ್ಯ ನಿವಾಸದ ಬಳಿ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಕುಮಾರಕೃಪ ರಸ್ತೆಯಲ್ಲಿರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ 2.0 ಎಂಬ ಬರಹವುಳ್ಳ ಸುಮಾರು 7 ಕೆಜಿ ತೂಕದ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ ಸರ್ಕಾರಿ ನಿವಾಸ ಮುಂಭಾಗದ ನಾಮಫಲಕಕ್ಕೆ ಮಲ್ಲಿಗೆ ಹಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಅಲ್ಲದೇ ಸಿದ್ದು ಹೆಸರಲ್ಲಿ ಅಭಿಮಾನಿಗಳು ಬನ್ನೇರುಘಟ್ಟದ ಪುರಾತನಕಾಲದ ಚಂಪಕದಾಮ ದೇವಾಲಯದಲ್ಲಿ ಅರ್ಚನೆ ಮಾಡಿಸಿ ಪ್ರಸಾದವನ್ನು ತಂದು ಹಂಚಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…