ರೈತರಿಗಾಗಿ ಕೇಂದ್ರ ಸರ್ಕಾರವು ಇನ್ನೊಂದು ಯೋಜನೆಯನ್ನು ಜಾರಿಗೊಳಿಸಿದೆ. ರೈತರಿಗೆ ಕೃಷಿ ಕೆಲಸವನ್ನು ಸುಲಭಗೊಳಿಸುವ ದೃಷ್ಟಿಯಲ್ಲಿ ಕಿಸಾನ್ ಟ್ರಾಕ್ಟರ್ ಯೋಜನೆಯನ್ನು ಜಾರಿಗೊಳಿಸಿದೆ.
ಕೃಷಿ ಯಾಂತ್ರೀಕರಣದ ಉಪ-ಮಿಷನ್ ಅಡಿಯಲ್ಲಿ ‘ಕಿಸಾನ್ ಟ್ರ್ಯಾಕ್ಟರ್ ಯೋಜನೆ’ ಯನ್ನು ಜಾರಿ ಮಾಡಲಾಗಿದ್ದು, ಇದೊಂದು ಉಪ ಯೋಜನೆಯಾಗಿದೆ. ಯೋಜನೆಯಡಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯಡಿ, ಅರ್ಹ ರೈತರು ಹೊಸ ಟ್ರ್ಯಾಕ್ಟರ್ ನ ಆನ್-ರೋಡ್ ಬೆಲೆಯ ಮೇಲೆ ಶೇಕಡಾ 50 ರಷ್ಟು ವರೆಗೆ ಸಬ್ಸಿಡಿ ಪಡೆಯಬಹುದು. ಈ ಯೋಜನೆಗಳನ್ನು ಪಡೆಯಲು ಕೃಷಿ ಯಾಂತ್ರೀಕರಣ ಮತ್ತು ತಂತ್ರಜ್ಞಾನಕ್ಕಾಗಿ ಡಿಜಿಟಲ್ ವೇದಿಕೆ ಜಾಲತಾಣ ಕೇಂದ್ರ ಸರ್ಕಾರದ ಈ ಟ್ರ್ಯಾಕ್ಟರ್ ಸಹಾಯಧನ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…