ರೈತರಿಗಾಗಿ ಕೇಂದ್ರ ಸರ್ಕಾರವು ಇನ್ನೊಂದು ಯೋಜನೆಯನ್ನು ಜಾರಿಗೊಳಿಸಿದೆ. ರೈತರಿಗೆ ಕೃಷಿ ಕೆಲಸವನ್ನು ಸುಲಭಗೊಳಿಸುವ ದೃಷ್ಟಿಯಲ್ಲಿ ಕಿಸಾನ್ ಟ್ರಾಕ್ಟರ್ ಯೋಜನೆಯನ್ನು ಜಾರಿಗೊಳಿಸಿದೆ.
ಕೃಷಿ ಯಾಂತ್ರೀಕರಣದ ಉಪ-ಮಿಷನ್ ಅಡಿಯಲ್ಲಿ ‘ಕಿಸಾನ್ ಟ್ರ್ಯಾಕ್ಟರ್ ಯೋಜನೆ’ ಯನ್ನು ಜಾರಿ ಮಾಡಲಾಗಿದ್ದು, ಇದೊಂದು ಉಪ ಯೋಜನೆಯಾಗಿದೆ. ಯೋಜನೆಯಡಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯಡಿ, ಅರ್ಹ ರೈತರು ಹೊಸ ಟ್ರ್ಯಾಕ್ಟರ್ ನ ಆನ್-ರೋಡ್ ಬೆಲೆಯ ಮೇಲೆ ಶೇಕಡಾ 50 ರಷ್ಟು ವರೆಗೆ ಸಬ್ಸಿಡಿ ಪಡೆಯಬಹುದು. ಈ ಯೋಜನೆಗಳನ್ನು ಪಡೆಯಲು ಕೃಷಿ ಯಾಂತ್ರೀಕರಣ ಮತ್ತು ತಂತ್ರಜ್ಞಾನಕ್ಕಾಗಿ ಡಿಜಿಟಲ್ ವೇದಿಕೆ ಜಾಲತಾಣ ಕೇಂದ್ರ ಸರ್ಕಾರದ ಈ ಟ್ರ್ಯಾಕ್ಟರ್ ಸಹಾಯಧನ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…