Advertisement
ಸುದ್ದಿಗಳು

ರೈತರಿಗೆ ಟ್ರಾಕ್ಟರ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ

Share

ರೈತರಿಗಾಗಿ ಕೇಂದ್ರ ಸರ್ಕಾರವು ಇನ್ನೊಂದು ಯೋಜನೆಯನ್ನು ಜಾರಿಗೊಳಿಸಿದೆ. ರೈತರಿಗೆ ಕೃಷಿ ಕೆಲಸವನ್ನು ಸುಲಭಗೊಳಿಸುವ ದೃಷ್ಟಿಯಲ್ಲಿ ಕಿಸಾನ್ ಟ್ರಾಕ್ಟರ್ ಯೋಜನೆಯನ್ನು ಜಾರಿಗೊಳಿಸಿದೆ.

ಕೃಷಿ ಯಾಂತ್ರೀಕರಣದ ಉಪ-ಮಿಷನ್ ಅಡಿಯಲ್ಲಿ ‘ಕಿಸಾನ್ ಟ್ರ್ಯಾಕ್ಟರ್ ಯೋಜನೆ’ ಯನ್ನು ಜಾರಿ ಮಾಡಲಾಗಿದ್ದು, ಇದೊಂದು ಉಪ ಯೋಜನೆಯಾಗಿದೆ. ಯೋಜನೆಯಡಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯಡಿ, ಅರ್ಹ ರೈತರು ಹೊಸ ಟ್ರ್ಯಾಕ್ಟರ್ ನ ಆನ್-ರೋಡ್ ಬೆಲೆಯ ಮೇಲೆ ಶೇಕಡಾ 50 ರಷ್ಟು ವರೆಗೆ ಸಬ್ಸಿಡಿ ಪಡೆಯಬಹುದು. ಈ ಯೋಜನೆಗಳನ್ನು ಪಡೆಯಲು ಕೃಷಿ ಯಾಂತ್ರೀಕರಣ ಮತ್ತು ತಂತ್ರಜ್ಞಾನಕ್ಕಾಗಿ ಡಿಜಿಟಲ್ ವೇದಿಕೆ ಜಾಲತಾಣ ಕೇಂದ್ರ ಸರ್ಕಾರದ ಈ ಟ್ರ್ಯಾಕ್ಟರ್ ಸಹಾಯಧನ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

3 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

4 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

8 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

8 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

18 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

19 hours ago