ರೈತರಿಗಾಗಿ ಕೇಂದ್ರ ಸರ್ಕಾರವು ಇನ್ನೊಂದು ಯೋಜನೆಯನ್ನು ಜಾರಿಗೊಳಿಸಿದೆ. ರೈತರಿಗೆ ಕೃಷಿ ಕೆಲಸವನ್ನು ಸುಲಭಗೊಳಿಸುವ ದೃಷ್ಟಿಯಲ್ಲಿ ಕಿಸಾನ್ ಟ್ರಾಕ್ಟರ್ ಯೋಜನೆಯನ್ನು ಜಾರಿಗೊಳಿಸಿದೆ.
ಕೃಷಿ ಯಾಂತ್ರೀಕರಣದ ಉಪ-ಮಿಷನ್ ಅಡಿಯಲ್ಲಿ ‘ಕಿಸಾನ್ ಟ್ರ್ಯಾಕ್ಟರ್ ಯೋಜನೆ’ ಯನ್ನು ಜಾರಿ ಮಾಡಲಾಗಿದ್ದು, ಇದೊಂದು ಉಪ ಯೋಜನೆಯಾಗಿದೆ. ಯೋಜನೆಯಡಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯಡಿ, ಅರ್ಹ ರೈತರು ಹೊಸ ಟ್ರ್ಯಾಕ್ಟರ್ ನ ಆನ್-ರೋಡ್ ಬೆಲೆಯ ಮೇಲೆ ಶೇಕಡಾ 50 ರಷ್ಟು ವರೆಗೆ ಸಬ್ಸಿಡಿ ಪಡೆಯಬಹುದು. ಈ ಯೋಜನೆಗಳನ್ನು ಪಡೆಯಲು ಕೃಷಿ ಯಾಂತ್ರೀಕರಣ ಮತ್ತು ತಂತ್ರಜ್ಞಾನಕ್ಕಾಗಿ ಡಿಜಿಟಲ್ ವೇದಿಕೆ ಜಾಲತಾಣ ಕೇಂದ್ರ ಸರ್ಕಾರದ ಈ ಟ್ರ್ಯಾಕ್ಟರ್ ಸಹಾಯಧನ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…