ರಾಜಸ್ಥಾನದ ಪುಷ್ಕರ್ ಪ್ರದೇಶದಲ್ಲಿ ನೆಲ್ಲಿಕಾಯಿ ಕೃಷಿ

November 12, 2025
6:37 AM

ಕೃಷಿಕನಾದವನಿಗೆ ನಷ್ಟವಿಲ್ಲದೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಪ್ರತಿಯೊಂದು ಹಣ್ಣಿಗೂ ಅದರದೇ ಆದ ಸೀಸನ್ ಇರುತ್ತದೆ. ಮಾವಿನ ಹಣ್ಣು, ಅನಾನಸ್, ದ್ರಾಕ್ಷಿ, ಹೀಗೆ ಪ್ರತಿಯೊಂದು ಹಣ್ಣಿಗೂ ಒಂದು ಕಾಲದಲ್ಲಿ ತುಂಬ ಬೇಡಿಕೆ ಇದ್ದರೂ, ವರ್ಷ ಪೂರ್ತಿ ಬೇಡಿಕೆ ಇರಲು ಸಾಧ್ಯವಿಲ್ಲ.

ಆದರೆ, ನೆಲ್ಲಿಕಾಯಿಗೆ ವರ್ಷಪೂರ್ತಿ ಮಾರುಕಟ್ಟೆಯಲ್ಲು ಬೇಡಿಕೆ ಸೀರವಾಗಿರುತ್ತದೆ. ನೆಲ್ಲಿಕಾಯಿಂದ ಜ್ಯೂಸ್, ಜಾಮ್, ಕ್ಯಾಂಡಿ,ಪೌಡರ್ ಮೊದಲಾದ ಮೌಲ್ಯವರ್ದಿತ ಉತ್ಪನ್ನಗಳನ್ನು ತಯಾರಿಸಬಹುದು. ಇದರಿಂದ ರೈತರಿಗೆ ಹೆಚ್ಚುವರಿ ಲಾಭ ಸಹ ದೊರೆಯಲು ಸಹಾಯಕಾರಿಯಾಗುತ್ತದೆ. ಈ ನೆಲ್ಲಿಕಾಯಿ ಗಿಡವನ್ನು ರಾಜಸ್ಥಾನದ ಪುಷ್ಕರ್ ಪ್ರದೇಶದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ನೆಲ್ಲಿಕಾಯಿ ಕೃಷಿ ನಡೆಸುತ್ತಿದ್ದಾರೆ. ಈ ಬೆಳೆ ಇತ್ತೀಚಿನ ದಿನಗಳಲ್ಲಿ ಅತ್ಯಂತ ಲಾಭದಾಯಕ ಬೆಳೆಯಾಗಿ ಹೊರಹೊಮ್ಮಿದೆ. ಇಲ್ಲಿನ ಫಲವತ್ತಾದ ಮಣ್ಣು ಮತ್ತು ಹವಾಮಾನವು ಈ ಕೃಷಿಗೆ ಸೂಕ್ತವಾಗಿರುವುದರಿಂದ ರೈತರು ಸಾಂಪ್ರದಾಯಿಕ ಬೆಳೆಗಳಿಂದ ದೂರಾಗಿ ನೆಲ್ಲಿಕಾಯಿ ತೋಟಗಳನ್ನು ಸ್ಥಾಪಿಸಿದ್ದಾರೆ.

ಇಲ್ಲಿ ಹನಿ ನೀರಾವರಿ, ಆಧುನಿಕ ತಂತ್ರಜ್ಞಾನ ಮತ್ತು ಸರ್ಕಾರಿ ಯೋಜನೆಗಳ ಸಹಾಯದಿಂದ ಪುಷ್ಕರ್ ನ ರೈತರು ನೆಲ್ಲಿಕಾಯಿ ಉತ್ಪಾದನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಈ ಕೃಷಿಯು ಅಲ್ಪ ಶ್ರಮ, ದೀರ್ಘಾವಧಿಯ ಫಲ ಮತ್ತು ನಿತ್ಯ ಬೇಡಿಕೆಗಳ ಕಾರಣದಿಂದ ಇಂದು ಅನೇಕ ರೈತರ ಆದಾಯದ ನಂಬಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror