Advertisement
ಕೃಷಿ

ರಾಜಸ್ಥಾನದ ಪುಷ್ಕರ್ ಪ್ರದೇಶದಲ್ಲಿ ನೆಲ್ಲಿಕಾಯಿ ಕೃಷಿ

Share

ಕೃಷಿಕನಾದವನಿಗೆ ನಷ್ಟವಿಲ್ಲದೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಪ್ರತಿಯೊಂದು ಹಣ್ಣಿಗೂ ಅದರದೇ ಆದ ಸೀಸನ್ ಇರುತ್ತದೆ. ಮಾವಿನ ಹಣ್ಣು, ಅನಾನಸ್, ದ್ರಾಕ್ಷಿ, ಹೀಗೆ ಪ್ರತಿಯೊಂದು ಹಣ್ಣಿಗೂ ಒಂದು ಕಾಲದಲ್ಲಿ ತುಂಬ ಬೇಡಿಕೆ ಇದ್ದರೂ, ವರ್ಷ ಪೂರ್ತಿ ಬೇಡಿಕೆ ಇರಲು ಸಾಧ್ಯವಿಲ್ಲ.

ಆದರೆ, ನೆಲ್ಲಿಕಾಯಿಗೆ ವರ್ಷಪೂರ್ತಿ ಮಾರುಕಟ್ಟೆಯಲ್ಲು ಬೇಡಿಕೆ ಸೀರವಾಗಿರುತ್ತದೆ. ನೆಲ್ಲಿಕಾಯಿಂದ ಜ್ಯೂಸ್, ಜಾಮ್, ಕ್ಯಾಂಡಿ,ಪೌಡರ್ ಮೊದಲಾದ ಮೌಲ್ಯವರ್ದಿತ ಉತ್ಪನ್ನಗಳನ್ನು ತಯಾರಿಸಬಹುದು. ಇದರಿಂದ ರೈತರಿಗೆ ಹೆಚ್ಚುವರಿ ಲಾಭ ಸಹ ದೊರೆಯಲು ಸಹಾಯಕಾರಿಯಾಗುತ್ತದೆ. ಈ ನೆಲ್ಲಿಕಾಯಿ ಗಿಡವನ್ನು ರಾಜಸ್ಥಾನದ ಪುಷ್ಕರ್ ಪ್ರದೇಶದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ನೆಲ್ಲಿಕಾಯಿ ಕೃಷಿ ನಡೆಸುತ್ತಿದ್ದಾರೆ. ಈ ಬೆಳೆ ಇತ್ತೀಚಿನ ದಿನಗಳಲ್ಲಿ ಅತ್ಯಂತ ಲಾಭದಾಯಕ ಬೆಳೆಯಾಗಿ ಹೊರಹೊಮ್ಮಿದೆ. ಇಲ್ಲಿನ ಫಲವತ್ತಾದ ಮಣ್ಣು ಮತ್ತು ಹವಾಮಾನವು ಈ ಕೃಷಿಗೆ ಸೂಕ್ತವಾಗಿರುವುದರಿಂದ ರೈತರು ಸಾಂಪ್ರದಾಯಿಕ ಬೆಳೆಗಳಿಂದ ದೂರಾಗಿ ನೆಲ್ಲಿಕಾಯಿ ತೋಟಗಳನ್ನು ಸ್ಥಾಪಿಸಿದ್ದಾರೆ.

ಇಲ್ಲಿ ಹನಿ ನೀರಾವರಿ, ಆಧುನಿಕ ತಂತ್ರಜ್ಞಾನ ಮತ್ತು ಸರ್ಕಾರಿ ಯೋಜನೆಗಳ ಸಹಾಯದಿಂದ ಪುಷ್ಕರ್ ನ ರೈತರು ನೆಲ್ಲಿಕಾಯಿ ಉತ್ಪಾದನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಈ ಕೃಷಿಯು ಅಲ್ಪ ಶ್ರಮ, ದೀರ್ಘಾವಧಿಯ ಫಲ ಮತ್ತು ನಿತ್ಯ ಬೇಡಿಕೆಗಳ ಕಾರಣದಿಂದ ಇಂದು ಅನೇಕ ರೈತರ ಆದಾಯದ ನಂಬಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 19-03-2026 | ಇಂದು ಗುಡುಗು ಮಳೆ ಅಬ್ಬರ… ನಾಳೆಯಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತದಾ?

ರಾಜ್ಯದ ಹಲವೆಡೆ ಇಂದು ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.…

15 hours ago

ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ

ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ…

21 hours ago

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 days ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

2 days ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

2 days ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

2 days ago