Advertisement
ಕೃಷಿ

ರಾಜಸ್ಥಾನದ ಪುಷ್ಕರ್ ಪ್ರದೇಶದಲ್ಲಿ ನೆಲ್ಲಿಕಾಯಿ ಕೃಷಿ

Share

ಕೃಷಿಕನಾದವನಿಗೆ ನಷ್ಟವಿಲ್ಲದೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಪ್ರತಿಯೊಂದು ಹಣ್ಣಿಗೂ ಅದರದೇ ಆದ ಸೀಸನ್ ಇರುತ್ತದೆ. ಮಾವಿನ ಹಣ್ಣು, ಅನಾನಸ್, ದ್ರಾಕ್ಷಿ, ಹೀಗೆ ಪ್ರತಿಯೊಂದು ಹಣ್ಣಿಗೂ ಒಂದು ಕಾಲದಲ್ಲಿ ತುಂಬ ಬೇಡಿಕೆ ಇದ್ದರೂ, ವರ್ಷ ಪೂರ್ತಿ ಬೇಡಿಕೆ ಇರಲು ಸಾಧ್ಯವಿಲ್ಲ.

ಆದರೆ, ನೆಲ್ಲಿಕಾಯಿಗೆ ವರ್ಷಪೂರ್ತಿ ಮಾರುಕಟ್ಟೆಯಲ್ಲು ಬೇಡಿಕೆ ಸೀರವಾಗಿರುತ್ತದೆ. ನೆಲ್ಲಿಕಾಯಿಂದ ಜ್ಯೂಸ್, ಜಾಮ್, ಕ್ಯಾಂಡಿ,ಪೌಡರ್ ಮೊದಲಾದ ಮೌಲ್ಯವರ್ದಿತ ಉತ್ಪನ್ನಗಳನ್ನು ತಯಾರಿಸಬಹುದು. ಇದರಿಂದ ರೈತರಿಗೆ ಹೆಚ್ಚುವರಿ ಲಾಭ ಸಹ ದೊರೆಯಲು ಸಹಾಯಕಾರಿಯಾಗುತ್ತದೆ. ಈ ನೆಲ್ಲಿಕಾಯಿ ಗಿಡವನ್ನು ರಾಜಸ್ಥಾನದ ಪುಷ್ಕರ್ ಪ್ರದೇಶದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ನೆಲ್ಲಿಕಾಯಿ ಕೃಷಿ ನಡೆಸುತ್ತಿದ್ದಾರೆ. ಈ ಬೆಳೆ ಇತ್ತೀಚಿನ ದಿನಗಳಲ್ಲಿ ಅತ್ಯಂತ ಲಾಭದಾಯಕ ಬೆಳೆಯಾಗಿ ಹೊರಹೊಮ್ಮಿದೆ. ಇಲ್ಲಿನ ಫಲವತ್ತಾದ ಮಣ್ಣು ಮತ್ತು ಹವಾಮಾನವು ಈ ಕೃಷಿಗೆ ಸೂಕ್ತವಾಗಿರುವುದರಿಂದ ರೈತರು ಸಾಂಪ್ರದಾಯಿಕ ಬೆಳೆಗಳಿಂದ ದೂರಾಗಿ ನೆಲ್ಲಿಕಾಯಿ ತೋಟಗಳನ್ನು ಸ್ಥಾಪಿಸಿದ್ದಾರೆ.

ಇಲ್ಲಿ ಹನಿ ನೀರಾವರಿ, ಆಧುನಿಕ ತಂತ್ರಜ್ಞಾನ ಮತ್ತು ಸರ್ಕಾರಿ ಯೋಜನೆಗಳ ಸಹಾಯದಿಂದ ಪುಷ್ಕರ್ ನ ರೈತರು ನೆಲ್ಲಿಕಾಯಿ ಉತ್ಪಾದನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಈ ಕೃಷಿಯು ಅಲ್ಪ ಶ್ರಮ, ದೀರ್ಘಾವಧಿಯ ಫಲ ಮತ್ತು ನಿತ್ಯ ಬೇಡಿಕೆಗಳ ಕಾರಣದಿಂದ ಇಂದು ಅನೇಕ ರೈತರ ಆದಾಯದ ನಂಬಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

43 minutes ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

6 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

13 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago