ಬೀದರ್ – ಪರಿಹಾರ ಸಿಗದೆ ಸಂಕಷ್ಟ ಎದುರಿಸುತ್ತಿರುವ ರೈತರು

November 20, 2025
10:47 AM

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಮುಂಗಾರು ಹಂಗಾಮಿನ 1.68 ಲಕ್ಷ ಹೆಕ್ಟೇರ್ ಬೆಳೆ ಹಾಳಾಗಿತ್ತು. ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಬೆಳೆ ಹಾನಿ ಪರಿಹಾರ ಬಹುತೇಕ ರೈತರಿಗೆ ಇನ್ನೂ ತಲುಪಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ಮುಂಗಾರು ಹಂಗಾಮಿನಿಂದ ಅಧಿಕ ಮಳೆ ಹಾಗೂ ಪ್ರವಾಹಇಂದ ಜಿಲ್ಲಾದ್ಯಂತ ಅಪಾರ ಪ್ರಮಾಣದಲ್ಲಿ ಬೆಳೆ ಹಾಳಾಗಿತ್ತು. ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷೆ ನಡೆಸಿ ರಾಜ್ಯ ಸರಕಾರಕ್ಕೆ ವರದಿ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅ.30ರೊಳಗೆ ಪರಿಹಾರದ ಮೊತ್ತ ರೈತರಿಗೆ ಸೇರಲಿದೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಈ ನಡುವೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಬಾಧೆಯಿಂದ ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 24-01-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಎಚ್ಚರಿಕೆ…! ಜ. 27 ರವರೆಗೆ ಮೋಡ–ಗುಡುಗು ಸಾಧ್ಯತೆ
January 24, 2026
2:12 PM
by: ಸಾಯಿಶೇಖರ್ ಕರಿಕಳ
ಕರಾವಳಿ ಕಾವಲು ಪಡೆ ದಾಳಿ | ಅಡಿಕೆ ತುಂಬಿದ್ದ ಮೀನುಗಾರಿಕಾ ದೋಣಿ ವಶಕ್ಕೆ
January 24, 2026
1:29 PM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ 3 ಕೋಟಿ ಕುಟುಂಬಗಳು ಹಾಲು ಮಾರಾಟವೇ ಮಾಡಲ್ಲ…!
January 24, 2026
7:38 AM
by: ದ ರೂರಲ್ ಮಿರರ್.ಕಾಂ
ಜನವರಿ 30 ರಿಂದ ಆಹಾರ ಮೇಳ
January 24, 2026
7:18 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror