ಬೀದರ್ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಮುಂಗಾರು ಹಂಗಾಮಿನ 1.68 ಲಕ್ಷ ಹೆಕ್ಟೇರ್ ಬೆಳೆ ಹಾಳಾಗಿತ್ತು. ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಬೆಳೆ ಹಾನಿ ಪರಿಹಾರ ಬಹುತೇಕ ರೈತರಿಗೆ ಇನ್ನೂ ತಲುಪಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಗಾರು ಹಂಗಾಮಿನಿಂದ ಅಧಿಕ ಮಳೆ ಹಾಗೂ ಪ್ರವಾಹಇಂದ ಜಿಲ್ಲಾದ್ಯಂತ ಅಪಾರ ಪ್ರಮಾಣದಲ್ಲಿ ಬೆಳೆ ಹಾಳಾಗಿತ್ತು. ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷೆ ನಡೆಸಿ ರಾಜ್ಯ ಸರಕಾರಕ್ಕೆ ವರದಿ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅ.30ರೊಳಗೆ ಪರಿಹಾರದ ಮೊತ್ತ ರೈತರಿಗೆ ಸೇರಲಿದೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಈ ನಡುವೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಬಾಧೆಯಿಂದ ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…