ಬೀದರ್ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಮುಂಗಾರು ಹಂಗಾಮಿನ 1.68 ಲಕ್ಷ ಹೆಕ್ಟೇರ್ ಬೆಳೆ ಹಾಳಾಗಿತ್ತು. ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಬೆಳೆ ಹಾನಿ ಪರಿಹಾರ ಬಹುತೇಕ ರೈತರಿಗೆ ಇನ್ನೂ ತಲುಪಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಗಾರು ಹಂಗಾಮಿನಿಂದ ಅಧಿಕ ಮಳೆ ಹಾಗೂ ಪ್ರವಾಹಇಂದ ಜಿಲ್ಲಾದ್ಯಂತ ಅಪಾರ ಪ್ರಮಾಣದಲ್ಲಿ ಬೆಳೆ ಹಾಳಾಗಿತ್ತು. ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷೆ ನಡೆಸಿ ರಾಜ್ಯ ಸರಕಾರಕ್ಕೆ ವರದಿ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅ.30ರೊಳಗೆ ಪರಿಹಾರದ ಮೊತ್ತ ರೈತರಿಗೆ ಸೇರಲಿದೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಈ ನಡುವೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಬಾಧೆಯಿಂದ ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…