ರಾಜ್ಯ ಸರ್ಕಾರದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿ ಹೊಂಡವಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಮಡಿಕೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅನುದಾನ ಲಭ್ಯತೆ ಆಧಾರದ ಮೇಲೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದ್ದು, ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕಛೇರಿಕೆಯನ್ನು ಭೇಟಿ ಮಾಡಬಹುದು. ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ತಾಲ್ಲೂಕಿನ ಸಹಾಯಕ ಮೀನುಗಾರಿಕೆ ನಿರ್ದೇಶಕರ ಕಛೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಬೇಕಾಗಿರುವ ದಾಖಲೆಗಳು:
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…