ರಾಜ್ಯ ಸರ್ಕಾರದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿ ಹೊಂಡವಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಮಡಿಕೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅನುದಾನ ಲಭ್ಯತೆ ಆಧಾರದ ಮೇಲೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದ್ದು, ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕಛೇರಿಕೆಯನ್ನು ಭೇಟಿ ಮಾಡಬಹುದು. ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ತಾಲ್ಲೂಕಿನ ಸಹಾಯಕ ಮೀನುಗಾರಿಕೆ ನಿರ್ದೇಶಕರ ಕಛೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಬೇಕಾಗಿರುವ ದಾಖಲೆಗಳು:
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…