Advertisement
ರಾಜ್ಯ

ಮೀನುಗಾರಿಕೆ ಇಲಾಖೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ

Share

ರಾಜ್ಯ ಸರ್ಕಾರದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿ ಹೊಂಡವಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಮಡಿಕೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅನುದಾನ ಲಭ್ಯತೆ ಆಧಾರದ ಮೇಲೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದ್ದು, ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕಛೇರಿಕೆಯನ್ನು ಭೇಟಿ ಮಾಡಬಹುದು. ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ತಾಲ್ಲೂಕಿನ ಸಹಾಯಕ ಮೀನುಗಾರಿಕೆ ನಿರ್ದೇಶಕರ ಕಛೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.  ಬೇಕಾಗಿರುವ ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ್
  • ಫೋಟೋ
  • ಕೃಷಿ ಹೊಂಡ ಹೊಂದಿರುವ ಕುರಿತು ದೃಢೀಕರಣ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಜಮೀನಿನ ಪಹಣಿ
  • ಮೊಬೈಲ್ ನಂಬರ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

57 minutes ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

14 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

15 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

15 hours ago