ರಾಜ್ಯ ಸರ್ಕಾರದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿ ಹೊಂಡವಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಮಡಿಕೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅನುದಾನ ಲಭ್ಯತೆ ಆಧಾರದ ಮೇಲೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದ್ದು, ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕಛೇರಿಕೆಯನ್ನು ಭೇಟಿ ಮಾಡಬಹುದು. ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ತಾಲ್ಲೂಕಿನ ಸಹಾಯಕ ಮೀನುಗಾರಿಕೆ ನಿರ್ದೇಶಕರ ಕಛೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಬೇಕಾಗಿರುವ ದಾಖಲೆಗಳು:
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…